AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು […]

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
TV9 Web
| Edited By: |

Updated on: Jul 24, 2021 | 4:25 PM

Share

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ.

ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು ಗ್ರಾಮದ ರೈತ ಬಸಪ್ಪ ತೀವ್ರ ಕಿಡಿಕಾರಿದ್ದಾರೆ. ರೈತ ಹೀಗೆ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಕ್ಕೆ ವಿಧಾನ ಪರಿಷದ್​ ಸದಸ್ಯರೂ ಆದ ಸಚಿವ ಶಂಕರ್​ ಅಸಮಾಧಾನಗೊಂಡರು; ಸಮಸ್ಯೆ ಇದ್ದರೆ ನೇರವಾಗಿ ಹೇಳಿ, ಹೀಗೆ ಮಾತಾಡಬೇಡಿ ಎಂದು ಕೊಳ್ಳೂರು ಬಳಿ ರೈತನಿಗೆ ತಿಳಿ ಹೇಳಿದರು.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

(kollur village criticizes Horticulture and Sericulture Minister MLC R Shankar)

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು