AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು […]

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
TV9 Web
| Edited By: ಸಾಧು ಶ್ರೀನಾಥ್​|

Updated on: Jul 24, 2021 | 4:25 PM

Share

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ.

ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು ಗ್ರಾಮದ ರೈತ ಬಸಪ್ಪ ತೀವ್ರ ಕಿಡಿಕಾರಿದ್ದಾರೆ. ರೈತ ಹೀಗೆ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಕ್ಕೆ ವಿಧಾನ ಪರಿಷದ್​ ಸದಸ್ಯರೂ ಆದ ಸಚಿವ ಶಂಕರ್​ ಅಸಮಾಧಾನಗೊಂಡರು; ಸಮಸ್ಯೆ ಇದ್ದರೆ ನೇರವಾಗಿ ಹೇಳಿ, ಹೀಗೆ ಮಾತಾಡಬೇಡಿ ಎಂದು ಕೊಳ್ಳೂರು ಬಳಿ ರೈತನಿಗೆ ತಿಳಿ ಹೇಳಿದರು.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

(kollur village criticizes Horticulture and Sericulture Minister MLC R Shankar)

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು