AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು […]

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
TV9 Web
| Edited By: |

Updated on: Jul 24, 2021 | 4:25 PM

Share

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ.

ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು ಗ್ರಾಮದ ರೈತ ಬಸಪ್ಪ ತೀವ್ರ ಕಿಡಿಕಾರಿದ್ದಾರೆ. ರೈತ ಹೀಗೆ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಕ್ಕೆ ವಿಧಾನ ಪರಿಷದ್​ ಸದಸ್ಯರೂ ಆದ ಸಚಿವ ಶಂಕರ್​ ಅಸಮಾಧಾನಗೊಂಡರು; ಸಮಸ್ಯೆ ಇದ್ದರೆ ನೇರವಾಗಿ ಹೇಳಿ, ಹೀಗೆ ಮಾತಾಡಬೇಡಿ ಎಂದು ಕೊಳ್ಳೂರು ಬಳಿ ರೈತನಿಗೆ ತಿಳಿ ಹೇಳಿದರು.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

(kollur village criticizes Horticulture and Sericulture Minister MLC R Shankar)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!