AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು […]

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
TV9 Web
| Edited By: |

Updated on: Jul 24, 2021 | 4:25 PM

Share

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ.

ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು ಗ್ರಾಮದ ರೈತ ಬಸಪ್ಪ ತೀವ್ರ ಕಿಡಿಕಾರಿದ್ದಾರೆ. ರೈತ ಹೀಗೆ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಕ್ಕೆ ವಿಧಾನ ಪರಿಷದ್​ ಸದಸ್ಯರೂ ಆದ ಸಚಿವ ಶಂಕರ್​ ಅಸಮಾಧಾನಗೊಂಡರು; ಸಮಸ್ಯೆ ಇದ್ದರೆ ನೇರವಾಗಿ ಹೇಳಿ, ಹೀಗೆ ಮಾತಾಡಬೇಡಿ ಎಂದು ಕೊಳ್ಳೂರು ಬಳಿ ರೈತನಿಗೆ ತಿಳಿ ಹೇಳಿದರು.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

(kollur village criticizes Horticulture and Sericulture Minister MLC R Shankar)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ