AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು […]

ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
ತೋಟಗಾರಿಕೆ ಸಚಿವ ಆರ್ ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ರೈತ; ಸಿಟ್ಟಿಗೆದ್ದ ಸಚಿವ
TV9 Web
| Edited By: |

Updated on: Jul 24, 2021 | 4:25 PM

Share

ಯಾದಗಿರಿ: ರೈತರೊಬ್ಬರು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ವಿರುದ್ಧ ಏಕವಚನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ ಪ್ರಸಂಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮ ಸಮೀಪದ ಸೇತುವೆ ಬಳಿ ನಡೆದಿದೆ. ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಬೆಳೆ ವಿಮೆ ಕೂಡ ಇದುವರೆಗೆ ಕೊಟ್ಟಿಲ್ಲವೆಂದು ಆತ ತನ್ನ ಅಸಮಾಧಾನ ಹೊರಹಾಕಿದ್ದಾನೆ.

ಕಳೆದ 2 ವರ್ಷದ ಪರಿಹಾರದ ಹಣವೇ ಇನ್ನೂ ಬಂದಿಲ್ಲ. ಈಗ ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೊಳ್ಳೂರು ಗ್ರಾಮದ ರೈತ ಬಸಪ್ಪ ತೀವ್ರ ಕಿಡಿಕಾರಿದ್ದಾರೆ. ರೈತ ಹೀಗೆ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಕ್ಕೆ ವಿಧಾನ ಪರಿಷದ್​ ಸದಸ್ಯರೂ ಆದ ಸಚಿವ ಶಂಕರ್​ ಅಸಮಾಧಾನಗೊಂಡರು; ಸಮಸ್ಯೆ ಇದ್ದರೆ ನೇರವಾಗಿ ಹೇಳಿ, ಹೀಗೆ ಮಾತಾಡಬೇಡಿ ಎಂದು ಕೊಳ್ಳೂರು ಬಳಿ ರೈತನಿಗೆ ತಿಳಿ ಹೇಳಿದರು.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

(kollur village criticizes Horticulture and Sericulture Minister MLC R Shankar)

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ