Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ

ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 04, 2022 | 6:39 PM

ಯಾದಗಿರಿ: ಯಾದಗಿರಿ ನಗರದ ಹೊರ ಭಾಗದ ಮೆಡಿಕಲ್ ಕಾಲೇಜು ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬೈ ಮೂಲದ ಚಾಲಕ ಮುರಳೀಧರ್ ಮೃತಪಟ್ಟ ದುರ್ದೈವಿ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಾರಿ ಚಾಲಕ ಬಲಿಯಾದ ಎಂದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಯುವ ಆಟೋ ಚಾಲಕನ ಹತ್ಯೆ:

ವಿಜಯಪುರ ನಗರದ ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಆಟೋ ಚಾಲಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೈಲ್ವೆ ಸ್ಟೇಷನ್ ನಿವಾಸಿ ವೀರೇಶ್ ಬಂಥನಾಳ(22) ಬರ್ಬರ ಹತ್ಯೆಗೀಡಾದವ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅರಸೀಕೆರೆ ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ, ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ ಹಚ್ಚಲಾಗಿದೆ. ಅರಸೀಕೆರೆ ತಹಶೀಲ್ದಾರ್​​​ ವಿದ್ಯಾ ನೇತೃತ್ವದಲ್ಲಿ ಅರಸೀಕೆರೆ ತಾಲೂಕಿನ ಹಲವು ಗೋಡೌನ್​ಗಳ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಲಾಗಿದ್ದು, ಒಟ್ಟು 50 ಮೆಟ್ರಿಕ್ ಟನ್​​​ಗಿಂತಲೂ ಅಧಿಕ ಪ್ರಮಾಣದ ಅಕ್ಕಿ ಜಪ್ತಿ ಮಾಡಲಾಗಿದೆ. ಡಿ. ಎಂ. ಕುರ್ಕೆ ಗ್ರಾಮದ ಹನುಮಂತಪ್ಪ ಎಂಬುವವರ ಗೋಡೌನ್​ ಕೋಳಿ ಫಾರಂನಲ್ಲಿ ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ಜಪ್ತಿಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:31 pm, Sat, 4 June 22

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ