AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿ, ಮಗುವಾದ ಮೇಲೆ ಹೆಂಡ್ತಿಗೆ ಮೋಸ ಮಾಡಿದ ಯಾದಗಿರಿಯ ವ್ಯಕ್ತಿ

Yadagiri Love dokha: 2014 ರಲ್ಲಿ ಬೆಂಗಳೂರಿನಲ್ಲಿ ಪರಸ್ಪರ ಪರಿಚಯವಾಗಿದ್ದರು. ಆರು ವರ್ಷದ ಪ್ರೀತಿಯ ಬಳಿಕ 2020 ರಲ್ಲಿ ಹಿರಿಯರ ಸಮ್ಮುಖದಲ್ಲಿ ಸಿಂಧೂ ಹಾಗೂ ಶರಣು ಮದುವೆಯಾಗಿದ್ದಾರೆ. ಆದರೆ ತನಗೆ ಮೋಸ ಮಾಡಿ ಇನ್ನೊಂದು ಮದುವೆಯಾಗಿದ್ದಾನೆ ಎಂದು ಸಿಂಧೂ ಯಾದಗಿರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿ, ಮಗುವಾದ ಮೇಲೆ ಹೆಂಡ್ತಿಗೆ ಮೋಸ ಮಾಡಿದ ಯಾದಗಿರಿಯ ವ್ಯಕ್ತಿ
ಮಗುವಾದ ಮೇಲೆ ಮತ್ತೊಂದು ಮದುವೆಯಾದ ಯಾದಗಿರಿ ಯುವಕ
ಅಮೀನ್​ ಸಾಬ್​
| Edited By: |

Updated on:Feb 05, 2024 | 4:08 PM

Share

ಯಾದಗಿರಿ: ಪ್ರೀತಿಸಿ ಮದುವೆಯಾಗಿದ್ದ ಯುವತಿಗೆ ಯುವಕ ಮೋಸ (Love dokha) ಮಾಡಿರುವ ಪ್ರಸಂಗ ನಡೆದಿದೆ. ಮದುವೆಯಾಗಿ ಒಂದು ಮಗುವಾದ ಬಳಿಕ ಯುವಕ ಮತ್ತೊಂದು ಮದುವೆ ಮಾಡಿಕೊಂಡಿದ್ದಾನೆ. ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿ ಗ್ರಾಮದ ಶರಣು ದೋರನಹಳ್ಳಿ ಮೋಸ ಮಾಡಿದ ಯುವಕ ಎಂದು ತಿಳಿದುಬಂದಿದೆ. ದೂರದ ರಾಮನಗರ ಜಿಲ್ಲೆಯ ಕನಕಪುರದ ಯುವತಿ (Kanakapura woman) ಸಿಂಧೂ ಮೋಸ ಹೋದ ಯುವತಿ (Yadagiri police).

ಶರಣು ದೋರನಹಳ್ಳಿ ಮತ್ತು ಸಿಂಧೂ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ಮದುವೆ ಬಳಿಕ ದಂಪತಿಗೆ ಒಂದು ಗಂಡು ಮಗು ಜನಿಸಿದೆ. ಆದರೆ ಶರಣು ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ಮಾಡಿ ಹೆಂಡತಿ ಸಿಂಧೂಳನ್ನು ಮನೆಯಿಂದ ಹೊರ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಶರಣು ವಿರುದ್ಧ ಜನವರಿ 10 ರಂದು ಶಹಾಪುರ‌ ಪೊಲೀಸ್ ಠಾಣೆಯಲ್ಲಿ 307 ಕಲಂ ಅಡಿ ಕೇಸ್ ದಾಖಲಾಗಿದೆ. ಸಿಂಧೂ ಮನೆಯಿಂದ ಹೊರ ಹಾಕಿ ಶರಣು ಇನ್ನೊಂದು ಮದುವೆ ಮಾಡಿಕೊಂಡಿದ್ದಾನೆ ಎಂದು ಸಿಂಧೂ ಆರೋಪ ಮಾಡಿದ್ದಾಳೆ. ಸಿಂಧೂಗೆ ವಿಚ್ಛೇದನ ನೀಡದೆ ಮತ್ತೊಂದು ಮಾಡಿಕೊಂಡಿದ್ದಾನೆ ಎಂಬುದು ಆರೋಪವಾಗಿದೆ. ಹೀಗಾಗಿ ನ್ಯಾಯಕ್ಕಾಗಿ ಸಿಂಧೂ ಹಾಗೂ ಪೋಷಕರು ಯಾದಗಿರಿ ಪೊಲೀಸ್​ ವರಿಷ್ಠಾಧಿಕಾರಿಯ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಮಣ್ಣಿನ ಮೋಹಕ್ಕೆ ಹೊಲದಲ್ಲಿ ಕೊಲೆಯಾದ ಮಹಿಳೆ, ಡೇಟ್ ಫಿಕ್ಸ್ ಮಾಡಿ‌ ಹೊಡಿತೀನಿ ಎಂದಿದ್ದ ಹಂತಕ! ಯಾಕೆ?

2014 ರಲ್ಲಿ ಇಬ್ಬರು ಬೆಂಗಳೂರಿನಲ್ಲಿ ಪರಸ್ಪರ ಪರಿಚಯವಾಗಿದ್ದರು. ಇಂಡಿಯನ್ ಸೋಷಿಯಲ್ ಇನ್ಸ್ಟಿಟ್ಯೂಟ್ ನಲ್ಲಿ ತರಬೇತಿ ಪಡೆಯುವಾಗ ಇಬ್ಬರದೂ ಪರಿಚಯವಾಗಿದೆ. ಆರು ವರ್ಷದ ಪ್ರೀತಿಯ ಬಳಿಕ 2020 ರಲ್ಲಿ ಹಿರಿಯರ ಸಮ್ಮುಖದಲ್ಲಿ ಸಿಂಧೂ ಹಾಗೂ ಶರಣು ಮದುವೆಯಾಗಿದ್ದಾರೆ. ಆದರೆ ತನಗೆ ಮೋಸ ಮಾಡಿ ಇನ್ನೊಂದು ಮದುವೆಯಾಗಿದ್ದಾನೆ ಎಂದು ಸಿಂಧೂ ಆರೋಪ ಮಾಡಿದ್ದಾಳೆ. ಶರಣುನನ್ನು ಬಂಧಿಸಿ, ನ್ಯಾಯ ಕೊಡಿಸುವಂತೆ ಸಿಂಧೂ ಹಾಗೂ ಪೋಷಕರು ಯಾದಗಿರಿ ಪೊಲೀಸರನ್ನು ಆಗ್ರಹಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Fri, 2 February 24

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ