ಜಿಲ್ಲಾಸ್ಪತ್ರೆ ವೈದ್ಯರ ಗೈರು, ಅಧಿಕಾರಿಗಳಿಗೆ ಸಚಿವ ಪ್ರಭು ಚೌಹಾಣ್ ತರಾಟೆ

ಯಾದಗಿರಿ: ಜಿಲ್ಲಾಸ್ಪತ್ರೆಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ದಿಢೀರ್ ಭೇಟಿ ನೀಡಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ನಾಲ್ವರು ವೈದ್ಯರು ಗೈರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್​ಗೆ ಪ್ರಭು ಚೌಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲೇ ಓರ್ವ ವೈದ್ಯನ ಅಮಾನತಿಗೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚೌಹಾಣ್, ಕೇಳಿದ ಮಾಹಿತಿ ನೀಡಿ ಎಂದು ಜಿಲ್ಲಾಸ್ಪತ್ರೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಜಿಲ್ಲಾಸ್ಪತ್ರೆ ವೈದ್ಯರ ಗೈರು, ಅಧಿಕಾರಿಗಳಿಗೆ ಸಚಿವ ಪ್ರಭು ಚೌಹಾಣ್ ತರಾಟೆ
ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್
ಸಾಧು ಶ್ರೀನಾಥ್​

Updated on: Sep 21, 2019 | 11:56 AM

ಯಾದಗಿರಿ: ಜಿಲ್ಲಾಸ್ಪತ್ರೆಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ದಿಢೀರ್ ಭೇಟಿ ನೀಡಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ನಾಲ್ವರು ವೈದ್ಯರು ಗೈರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್​ಗೆ ಪ್ರಭು ಚೌಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲೇ ಓರ್ವ ವೈದ್ಯನ ಅಮಾನತಿಗೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚೌಹಾಣ್, ಕೇಳಿದ ಮಾಹಿತಿ ನೀಡಿ ಎಂದು ಜಿಲ್ಲಾಸ್ಪತ್ರೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us