AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ

ಯಾದಗಿರಿ: ಬೋರ್‌ವೆಲ್‌ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್​ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on:May 28, 2020 | 2:52 PM

Share

ಯಾದಗಿರಿ: ಬೋರ್‌ವೆಲ್‌ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್​ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ.

ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

Published On - 11:24 am, Thu, 28 May 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್