AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ

ಯಾದಗಿರಿ: ಬೋರ್‌ವೆಲ್‌ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್​ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on:May 28, 2020 | 2:52 PM

Share

ಯಾದಗಿರಿ: ಬೋರ್‌ವೆಲ್‌ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್​ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ.

ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

Published On - 11:24 am, Thu, 28 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್