AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೈರಾಗಿರುವ ಶಿಕ್ಷಕಿಗೆ ವೇತನ ಪಾವತಿ; ಮುಖ್ಯಶಿಕ್ಷಕನ ವಿರುದ್ಧ ಆರೋಪ

ಶಿಕ್ಷಕಿ ಬಳಿ ಹಣ ಪಡೆದು ವೇತನ ಪಾವತಿ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕ ವಿಜಯ್ ಆಶ್ರಿತ್ ವಿರುದ್ಧ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಗೈರಾಗಿರುವ ಶಿಕ್ಷಕಿಗೆ ವೇತನ ಪಾವತಿ; ಮುಖ್ಯಶಿಕ್ಷಕನ ವಿರುದ್ಧ ಆರೋಪ
ಶಿಕ್ಷಕಿ ಶೈಲಾ , ಮುಖ್ಯಶಿಕ್ಷಕ ವಿಜಯ್ ಆಶ್ರಿತ್
sandhya thejappa
sandhya thejappa| Edited By: ರಶ್ಮಿ ಕಲ್ಲಕಟ್ಟ|

Updated on: Feb 05, 2021 | 12:41 PM

Share

ಯಾದಗಿರಿ: ಎರಡು ವರ್ಷಗಳಿಂದ ಶಾಲೆಗೆ ಬಾರದಿದ್ದರೂ ನೃತ್ಯ ಶಿಕ್ಷಕಿಗೆ ವೇತನ ನೀಡಿರುವ ಆರೋಪ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನ ವಿರುದ್ಧ ಕೇಳಿಬಂದಿದೆ.

ನೃತ್ಯ ಶಿಕ್ಷಕಿ ಶೈಲಾ ಎಂಬುವವರು 2019ರ ಜನವರಿಯಿಂದ 2020ರ ವರೆಗೆ  ಗೈರಾಗಿದ್ದಾರೆ. ಆದರೆ ಶಿಕ್ಷಕಿ ಬಳಿ ಹಣ ಪಡೆದು ವೇತನ ಪಾವತಿ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕ ವಿಜಯ್ ಆಶ್ರಿತ್ ವಿರುದ್ಧ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. 2 ವರ್ಷದಿಂದ ಅವ್ಯವಹಾರ ನಡೆಯುತ್ತಿದ್ದರೂ ಇಲಾಖೆ ಮೌನವಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ