AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೈರಾಗಿರುವ ಶಿಕ್ಷಕಿಗೆ ವೇತನ ಪಾವತಿ; ಮುಖ್ಯಶಿಕ್ಷಕನ ವಿರುದ್ಧ ಆರೋಪ

ಶಿಕ್ಷಕಿ ಬಳಿ ಹಣ ಪಡೆದು ವೇತನ ಪಾವತಿ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕ ವಿಜಯ್ ಆಶ್ರಿತ್ ವಿರುದ್ಧ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಗೈರಾಗಿರುವ ಶಿಕ್ಷಕಿಗೆ ವೇತನ ಪಾವತಿ; ಮುಖ್ಯಶಿಕ್ಷಕನ ವಿರುದ್ಧ ಆರೋಪ
ಶಿಕ್ಷಕಿ ಶೈಲಾ , ಮುಖ್ಯಶಿಕ್ಷಕ ವಿಜಯ್ ಆಶ್ರಿತ್
sandhya thejappa
sandhya thejappa| Edited By: ರಶ್ಮಿ ಕಲ್ಲಕಟ್ಟ|

Updated on: Feb 05, 2021 | 12:41 PM

Share

ಯಾದಗಿರಿ: ಎರಡು ವರ್ಷಗಳಿಂದ ಶಾಲೆಗೆ ಬಾರದಿದ್ದರೂ ನೃತ್ಯ ಶಿಕ್ಷಕಿಗೆ ವೇತನ ನೀಡಿರುವ ಆರೋಪ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನ ವಿರುದ್ಧ ಕೇಳಿಬಂದಿದೆ.

ನೃತ್ಯ ಶಿಕ್ಷಕಿ ಶೈಲಾ ಎಂಬುವವರು 2019ರ ಜನವರಿಯಿಂದ 2020ರ ವರೆಗೆ  ಗೈರಾಗಿದ್ದಾರೆ. ಆದರೆ ಶಿಕ್ಷಕಿ ಬಳಿ ಹಣ ಪಡೆದು ವೇತನ ಪಾವತಿ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕ ವಿಜಯ್ ಆಶ್ರಿತ್ ವಿರುದ್ಧ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. 2 ವರ್ಷದಿಂದ ಅವ್ಯವಹಾರ ನಡೆಯುತ್ತಿದ್ದರೂ ಇಲಾಖೆ ಮೌನವಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್