AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ, ಪತ್ನಿ-ಪ್ರಿಯಕರ ಅರೆಸ್ಟ್

ಹೂವಿನಹಳ್ಳಿಯಲ್ಲಿ ಚಂದ್ರಕಲಾ ಎಂಬ ಮಹಿಳೆ ಪ್ರಿಯತಮ ಬಸನಗೌಡ ಜೊತೆ ಸೇರಿ ತನ್ನ ಗಂಡ ವಿಶ್ವನಾಥರೆಡ್ಡಿ ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನಿಸಿದ್ದಾಳೆ. ವಿಶ್ವನಾಥರೆಡ್ಡಿ ಪತ್ನಿ ಚಂದ್ರಕಲಾ, ಪ್ರಿಯತಮ ಬಸನಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ, ಪತ್ನಿ-ಪ್ರಿಯಕರ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 21, 2021 | 1:55 PM

Share

ಯಾದಗಿರಿ: ಪ್ರಿಯಕರನ ಜೊತೆ ಸೇರಿ ಹೆಂಡತಿ ಗಂಡನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 18ರ ಮಧ್ಯರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೂವಿನಹಳ್ಳಿಯಲ್ಲಿ ಚಂದ್ರಕಲಾ ಎಂಬ ಮಹಿಳೆ ಪ್ರಿಯತಮ ಬಸನಗೌಡ ಜೊತೆ ಸೇರಿ ತನ್ನ ಗಂಡ ವಿಶ್ವನಾಥರೆಡ್ಡಿ ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನಿಸಿದ್ದಾಳೆ. ಮೈದುನನ ಜೊತೆ ಇರುವ ಅನೈತಿಕ ಸಂಬಂಧ ಮುಚ್ಚಿ ಹಾಕಲು ಗಂಡನಿಗೆ ದೇವರ ಪ್ರಸಾದವೆಂದು ನೀರಿನಲ್ಲಿ ನಿದ್ದೆ ಮಾತ್ರೆ ಪುಡಿ ಹಾಕಿ ಮಲಗಿದ ಮೇಲೆ ಗಂಡನ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾಳೆ. ಈ ವೇಳೆ ವಿಶ್ವನಾಥರೆಡ್ಡಿ ಎಚ್ಚರಗೊಂಡು ಮೇಲೆದ್ದಿದ್ದಾರೆ. ಬಳಿಕ ವಿಶ್ವನಾಥರೆಡ್ಡಿ ಬಸನಗೌಡ, ಚಂದ್ರಕಲಾಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಇನ್ನು ಚಂದ್ರಕಲಾ ಹಾಗೂ ಪ್ರಿಯತಮ ಬಸನಗೌಡ ವಿಶ್ವನಾಥರೆಡ್ಡಿ ಹತ್ಯೆಗೆ ಪ್ಲ್ಯಾನ್ ಮಾಡಿದ್ದ ಬಗ್ಗೆ ಮಾತಾಡಿರುವ ಆಡಿಯೋ ಸಿಕ್ಕಿದ್ದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ವಿಶ್ವನಾಥರೆಡ್ಡಿ ಪತ್ನಿ ಚಂದ್ರಕಲಾ, ಪ್ರಿಯತಮ ಬಸನಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಸಂಕಷ್ಟದಲ್ಲಿದ್ದ ಅಲ್ಲು ಅರ್ಜುನ್​ ಸಹಾಯಕ್ಕೆ ನಿಂತ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​ ಕುಟುಂಬ

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ