AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್, ಜೆಡಿಎಸ್ ತೊರೆದು ಕೆಲವು ನಾಯಕರು ಬಿಜೆಪಿಗೆ ಬರಲಿದ್ದಾರೆ, ಸುಮಲತಾ ಬಗ್ಗೆಯೂ ಮಾತನಾಡಿದ ರವಿಕುಮಾರ್

ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಕೆಲವು ನಾಯಕರು ಬರಲಿದ್ದಾರೆ. ಈ ಕುರಿತು ಸಮಯ ಸಂದರ್ಭ ಬಂದಾಗ ನಾನೇ ಹೇಳುತ್ತೇನೆ ಎಂದು ಎಮ್​ಎಲ್​ಸಿ ರವಿಕುಮಾರ್ ಹೇಳಿದರು.

ಕಾಂಗ್ರೆಸ್, ಜೆಡಿಎಸ್ ತೊರೆದು ಕೆಲವು ನಾಯಕರು ಬಿಜೆಪಿಗೆ ಬರಲಿದ್ದಾರೆ, ಸುಮಲತಾ ಬಗ್ಗೆಯೂ ಮಾತನಾಡಿದ ರವಿಕುಮಾರ್
ಬಿಜೆಪಿ ಎಮ್​ಎಲ್​ಸಿ ಎನ್​. ರವಿಕುಮಾರ್
ಕಿರಣ್ ಹನುಮಂತ್​ ಮಾದಾರ್
|

Updated on:Mar 08, 2023 | 10:27 AM

Share

ಯಾದಗಿರಿ: ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಕೆಲವು ನಾಯಕರು ಬರಲಿದ್ದಾರೆ. ಈ ಕುರಿತು ಸಮಯ ಸಂದರ್ಭ ಬಂದಾಗ ನಾನೇ ಹೇಳುತ್ತೇನೆ ಎಂದು ಎಮ್​ಎಲ್​ಸಿ ರವಿಕುಮಾರ್ (N. Ravikumar)ಹೇಳಿದರು. ‘ಈಗಾಗಲೆ ಕಾಂಗ್ರೆಸ್ ಪಕ್ಷಕ್ಕೆ ಕೆಲವು ಬಿಜೆಪಿ ನಾಯಕರು ಸೇರಿದ್ದು, ಮುಂದೆಯು ಸೇರಲಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಪದೇ ಪದೇ ಹೇಳುತ್ತಿರುತ್ತಾರೆ. ಈ ಸಂಬಂಧ ರವಿಕುಮಾರ್ ಮಾತನಾಡಿ ಕೈ ನಾಯಕರು ಕಳೆದ ಮೂರ್ನಾಲ್ಕು ತಿಂಗಳಿಂದ ಹೇಳುತ್ತಲೇ ಇದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಯಾವ ನಾಯಕರು ಬಂದು ಸೇರಿದ್ದಾರೆ ಹೇಳಲಿ ಎಂದು ಕೇಳಿದ್ದಾರೆ.

ಸಚಿವ ಸೋಮಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ವಿಚಾರವಾಗಿ ಯಾದಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಮ್​ಎಲ್​ಸಿ ರವಿಕುಮಾರ್ ‘ಸೋಮಣ್ಣನವರು ಕಾಂಗ್ರೆಸ್​ಗೆ ಹೋಗ್ತಾರೆ ಎನ್ನುವ ಮಾತು ಸುಳ್ಳು, ಈಗಾಗಲೇ ಹಲವು ಕಡೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಪ್ರಮಾಣದಲ್ಲಿ ರೋಡ್ ಶೋ ಮಾಡಿದ್ದಾರೆ. ಸೋಮಣ್ಣ ಅವರು ಪಾರ್ಟಿ ಬಿಡುವ ಪ್ರಶ್ನೇಯೇ ಇಲ್ಲ, ಸೋಮಣ್ಣ ಅವರು ನಾವು ಸೇರಿ ಕಾಂಗ್ರೆಸ್​ನ್ನ ಮನೆಗೆ ಕಳುಹಿಸುವುದು ಗ್ಯಾರಂಟಿ. ಕಾಂಗ್ರಸ್​​ನವರು ಸೋಲಿನ ಭೀತಿಯಲ್ಲಿ ಊಹಾ ಪೋಹ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:4-6 ಶಾಸಕರನ್ನು ಬಿಟ್ಟು ಬಹುತೇಕ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್; ಚರ್ಚೆಗೆ ಗ್ರಾಸವಾದ ಯಡಿಯೂರಪ್ಪ ಹೇಳಿಕೆ

ಮಂಡ್ಯದಲ್ಲಿ ಸಂಸದೆ ಸುಮಲತಾ ಬಿಜೆಪಿ ಸೇರ್ತಾರೆ ಎನ್ನುವ ವಿಚಾರ

ಇನ್ನು ಇದೇ ಸಂದರ್ಭದಲ್ಲಿ ಮಂಡ್ಯದಲ್ಲಿ ಸಂಸದೆ ಸುಮಲತಾ ಬಿಜೆಪಿ ಸೇರ್ತಾರೆ ಎನ್ನುವ ವಿಚಾರವಾಗಿ‘ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎಂದು ಎರಡು ರಾಷ್ಟ್ರೀಯ ಪಕ್ಷಗಳನ್ನ ಆಯ್ಕೆಯಲ್ಲಿ ಇಟ್ಟುಕೊಂಡಿದ್ದಾರೆ. ಅವರು ಸಂಸದೆ ಆಗುವಾಗ ನಾವು ಅವರಿಗೆ ಬೆಂಬಲ‌ ಕೊಟ್ಟಿದ್ವಿ, ಈಗ ಅವರು ಯಾವ ಪಕ್ಷಕ್ಕೆ ಸೇರ್ತಾರೋ ಅದು ಅವರ ಇಷ್ಟ. ಜೆಡಿಎಸ್​ನ್ನು ದೊಡ್ಡ ಅಂತರದಲ್ಲಿ ಸೋಲಿಸಿದ ಅವರು ತುಂಬಾ ಒಳ್ಳಯ ಜನ, ಅವರು ಪಕ್ಷಕ್ಕೆ ಬಂದ್ರೆ ತುಂಬಾ ಅನುಕೂಲ ಆಗುತ್ತೆ ಎಂದು ರವಿಕುಮಾರ್ ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:27 am, Wed, 8 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!