AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಅಲಾಯಿ ದೇವರು ಹೋಗುವ ಮಾರ್ಗವಾಗಿತ್ತು ಎಂದು ಕಾಂಪೌಂಡ್ ಕೆಡವಿದ ಜನ, ದೂರು ದಾಖಲು

ಮೈಯಲ್ಲಿ ದೇವರು ಬಂದಿದೆ ಎಂದು ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕೆಡವಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮೊಹರಂ ದಿನ ನಡೆದಿದೆ. ಘಟನೆ ನಂತರ ತಪ್ಪು ಒಪ್ಪಿಕೊಂಡ ಗೊಮ್ಮಟ ಹೊತ್ತುಕೊಂಡಿದ್ದ ವ್ಯಕ್ತಿ ಕಾಂಪೌಂಡ್ ಮರುನಿರ್ಮಿಸಿದ್ದಾರೆ.

ಯಾದಗಿರಿ: ಅಲಾಯಿ ದೇವರು ಹೋಗುವ ಮಾರ್ಗವಾಗಿತ್ತು ಎಂದು ಕಾಂಪೌಂಡ್ ಕೆಡವಿದ ಜನ, ದೂರು ದಾಖಲು
ಮೊಹರಂ ದಿನ ಅಲಾಯಿ ದೇವರ ಗುಮ್ಮಟದ ಮೆರವಣಿಗೆ ವೇಳೆ ನಿರ್ಮಾಣ ಹಂತರ ಕಾಂಪೌಂಡ್ ಕೆಡವಿದ ಜನ
ಅಮೀನ್​ ಸಾಬ್​
| Edited By: |

Updated on: Aug 01, 2023 | 6:03 PM

Share

ಯಾದಗಿರಿ, ಆಗಸ್ಟ್ 1: ಮೈಯಲ್ಲಿ ದೇವರು ಬಂದಿದೆ ಎಂದು ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕೆಡವಿದ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಉಳ್ಳೇಸುಗುರ ಗ್ರಾಮದಲ್ಲಿ ಮೊಹರಂ (Muharram) ದಿನ ನಡೆದಿದೆ. ಅಲಾಯಿ ದೇವರ ಗುಮ್ಮಟದಿಂದ ಗುದ್ದಿ ಗೋಡೆ ಕೆಡವಿ ಹಾಕಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಗ್ರಾಮದ ದೇವೇಂದ್ರಪ್ಪ ಎಂಬವರು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದರು. ಈ ಗೋಡೆಯನ್ನು ಮೊಹರಂ ದಿನ ನಡೆದ ಅಲಾಯಿ ದೇವರ ಗುಮ್ಮಟದ ಮೆರವಣಿಗೆ ಸಮಯದಲ್ಲಿ ಕೆಡವಲಾಗಿದೆ. ದೇವರ ಹೋಗುವ ಮಾರ್ಗ ಹೀಗೆ ಇತ್ತು ಅಂತ ಕೆಡವಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಮೊಹರಂ ಹಬ್ಬದ ಮೆರವಣಿಗೆ ವೇಳೆ ಅಮಾನುಷ ಕೃತ್ಯ; ಮಹಿಳೆ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನ

ಘಟನೆ ಬಳಿಕ ವಡಗೇರ ಪೊಲೀಸ್ ಠಾಣೆಗೆ ಗುಮ್ಮಟ ಹೊತ್ತಿದ್ದ ಇಬ್ರಾಹಿಂ ವಿರುದ್ಧ ದೂರು ದೇವೇಂದ್ರಪ್ಪ ಅವರು ದೂರು ನೀಡಿದ್ದಾರೆ. ಬಳಿಕ ತಪ್ಪು ಒಪ್ಪಿಕೊಂಡು ಇಬ್ರಾಹಿಂ, ಕಾಂಪೌಂಡ್ ಗೋಡೆಯನ್ನು ಮರು ನಿರ್ಮಿಸಿ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ