AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಅಲಾಯಿ ದೇವರು ಹೋಗುವ ಮಾರ್ಗವಾಗಿತ್ತು ಎಂದು ಕಾಂಪೌಂಡ್ ಕೆಡವಿದ ಜನ, ದೂರು ದಾಖಲು

ಮೈಯಲ್ಲಿ ದೇವರು ಬಂದಿದೆ ಎಂದು ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕೆಡವಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮೊಹರಂ ದಿನ ನಡೆದಿದೆ. ಘಟನೆ ನಂತರ ತಪ್ಪು ಒಪ್ಪಿಕೊಂಡ ಗೊಮ್ಮಟ ಹೊತ್ತುಕೊಂಡಿದ್ದ ವ್ಯಕ್ತಿ ಕಾಂಪೌಂಡ್ ಮರುನಿರ್ಮಿಸಿದ್ದಾರೆ.

ಯಾದಗಿರಿ: ಅಲಾಯಿ ದೇವರು ಹೋಗುವ ಮಾರ್ಗವಾಗಿತ್ತು ಎಂದು ಕಾಂಪೌಂಡ್ ಕೆಡವಿದ ಜನ, ದೂರು ದಾಖಲು
ಮೊಹರಂ ದಿನ ಅಲಾಯಿ ದೇವರ ಗುಮ್ಮಟದ ಮೆರವಣಿಗೆ ವೇಳೆ ನಿರ್ಮಾಣ ಹಂತರ ಕಾಂಪೌಂಡ್ ಕೆಡವಿದ ಜನ
ಅಮೀನ್​ ಸಾಬ್​
| Edited By: Rakesh Nayak Manchi|

Updated on: Aug 01, 2023 | 6:03 PM

Share

ಯಾದಗಿರಿ, ಆಗಸ್ಟ್ 1: ಮೈಯಲ್ಲಿ ದೇವರು ಬಂದಿದೆ ಎಂದು ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕೆಡವಿದ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಉಳ್ಳೇಸುಗುರ ಗ್ರಾಮದಲ್ಲಿ ಮೊಹರಂ (Muharram) ದಿನ ನಡೆದಿದೆ. ಅಲಾಯಿ ದೇವರ ಗುಮ್ಮಟದಿಂದ ಗುದ್ದಿ ಗೋಡೆ ಕೆಡವಿ ಹಾಕಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಗ್ರಾಮದ ದೇವೇಂದ್ರಪ್ಪ ಎಂಬವರು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದರು. ಈ ಗೋಡೆಯನ್ನು ಮೊಹರಂ ದಿನ ನಡೆದ ಅಲಾಯಿ ದೇವರ ಗುಮ್ಮಟದ ಮೆರವಣಿಗೆ ಸಮಯದಲ್ಲಿ ಕೆಡವಲಾಗಿದೆ. ದೇವರ ಹೋಗುವ ಮಾರ್ಗ ಹೀಗೆ ಇತ್ತು ಅಂತ ಕೆಡವಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಮೊಹರಂ ಹಬ್ಬದ ಮೆರವಣಿಗೆ ವೇಳೆ ಅಮಾನುಷ ಕೃತ್ಯ; ಮಹಿಳೆ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನ

ಘಟನೆ ಬಳಿಕ ವಡಗೇರ ಪೊಲೀಸ್ ಠಾಣೆಗೆ ಗುಮ್ಮಟ ಹೊತ್ತಿದ್ದ ಇಬ್ರಾಹಿಂ ವಿರುದ್ಧ ದೂರು ದೇವೇಂದ್ರಪ್ಪ ಅವರು ದೂರು ನೀಡಿದ್ದಾರೆ. ಬಳಿಕ ತಪ್ಪು ಒಪ್ಪಿಕೊಂಡು ಇಬ್ರಾಹಿಂ, ಕಾಂಪೌಂಡ್ ಗೋಡೆಯನ್ನು ಮರು ನಿರ್ಮಿಸಿ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ