AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
ಅಮೀನ್​ ಸಾಬ್​
| Edited By: |

Updated on: Jul 06, 2023 | 3:13 PM

Share

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಇಲಾಖೆ ಸಿಬ್ಬಂದಿಗೆ (Transport Department) ಮಾತ್ರ ನಿಗದಿಗಿಂತ ಆರು ದಿನ ಕಳೆದರೂ ಇನ್ನೂ ವೇತನವಾಗಿಲ್ಲ. ಈ ಬಗ್ಗೆ ಯಾದಗಿರಿಯ ಸಾರಿಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಸುಳಿವು ಕೂಡ ಇಲ್ಲ ಎಂದು ಇಲಾಖೆ ಸಿಬ್ಬಂದಿ ಹೇಳಿದ್ದು, ಸಂಬಳ ಆಗದ್ದಕ್ಕೆ ಪರಿತಪಿಸುತ್ತಿದ್ದಾರೆ.

ಉಚಿತ ಬಸ್ ಯೋಜನೆ ಪ್ರಾರಂಭವಾದ ನಂತರ ಹೆಚ್ಚು ಕಾರ್ಯನಿರ್ವಹಿಸುತ್ತಿರುವುದೇ ಚಾಲಕರು, ನಿರ್ವಾಹಕರು. ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಇವತ್ತು, ನಾಳೆ ಸಂಬಳ ಆಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ದಿನದೂಡುತ್ತಿದ್ದಾರೆ. ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಫೀಸ್ ಕಟ್ಟಲಾಗದೆ ಸಿಬ್ಬಂದಿ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ