AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
ಅಮೀನ್​ ಸಾಬ್​
| Edited By: |

Updated on: Jul 06, 2023 | 3:13 PM

Share

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಇಲಾಖೆ ಸಿಬ್ಬಂದಿಗೆ (Transport Department) ಮಾತ್ರ ನಿಗದಿಗಿಂತ ಆರು ದಿನ ಕಳೆದರೂ ಇನ್ನೂ ವೇತನವಾಗಿಲ್ಲ. ಈ ಬಗ್ಗೆ ಯಾದಗಿರಿಯ ಸಾರಿಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಸುಳಿವು ಕೂಡ ಇಲ್ಲ ಎಂದು ಇಲಾಖೆ ಸಿಬ್ಬಂದಿ ಹೇಳಿದ್ದು, ಸಂಬಳ ಆಗದ್ದಕ್ಕೆ ಪರಿತಪಿಸುತ್ತಿದ್ದಾರೆ.

ಉಚಿತ ಬಸ್ ಯೋಜನೆ ಪ್ರಾರಂಭವಾದ ನಂತರ ಹೆಚ್ಚು ಕಾರ್ಯನಿರ್ವಹಿಸುತ್ತಿರುವುದೇ ಚಾಲಕರು, ನಿರ್ವಾಹಕರು. ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಇವತ್ತು, ನಾಳೆ ಸಂಬಳ ಆಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ದಿನದೂಡುತ್ತಿದ್ದಾರೆ. ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಫೀಸ್ ಕಟ್ಟಲಾಗದೆ ಸಿಬ್ಬಂದಿ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ