AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
ಅಮೀನ್​ ಸಾಬ್​
| Edited By: |

Updated on: Jul 06, 2023 | 3:13 PM

Share

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಇಲಾಖೆ ಸಿಬ್ಬಂದಿಗೆ (Transport Department) ಮಾತ್ರ ನಿಗದಿಗಿಂತ ಆರು ದಿನ ಕಳೆದರೂ ಇನ್ನೂ ವೇತನವಾಗಿಲ್ಲ. ಈ ಬಗ್ಗೆ ಯಾದಗಿರಿಯ ಸಾರಿಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಸುಳಿವು ಕೂಡ ಇಲ್ಲ ಎಂದು ಇಲಾಖೆ ಸಿಬ್ಬಂದಿ ಹೇಳಿದ್ದು, ಸಂಬಳ ಆಗದ್ದಕ್ಕೆ ಪರಿತಪಿಸುತ್ತಿದ್ದಾರೆ.

ಉಚಿತ ಬಸ್ ಯೋಜನೆ ಪ್ರಾರಂಭವಾದ ನಂತರ ಹೆಚ್ಚು ಕಾರ್ಯನಿರ್ವಹಿಸುತ್ತಿರುವುದೇ ಚಾಲಕರು, ನಿರ್ವಾಹಕರು. ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಇವತ್ತು, ನಾಳೆ ಸಂಬಳ ಆಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ದಿನದೂಡುತ್ತಿದ್ದಾರೆ. ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಫೀಸ್ ಕಟ್ಟಲಾಗದೆ ಸಿಬ್ಬಂದಿ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ