AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
Follow us
ಅಮೀನ್​ ಸಾಬ್​
| Updated By: Ganapathi Sharma

Updated on: Jul 06, 2023 | 3:13 PM

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಇಲಾಖೆ ಸಿಬ್ಬಂದಿಗೆ (Transport Department) ಮಾತ್ರ ನಿಗದಿಗಿಂತ ಆರು ದಿನ ಕಳೆದರೂ ಇನ್ನೂ ವೇತನವಾಗಿಲ್ಲ. ಈ ಬಗ್ಗೆ ಯಾದಗಿರಿಯ ಸಾರಿಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಸುಳಿವು ಕೂಡ ಇಲ್ಲ ಎಂದು ಇಲಾಖೆ ಸಿಬ್ಬಂದಿ ಹೇಳಿದ್ದು, ಸಂಬಳ ಆಗದ್ದಕ್ಕೆ ಪರಿತಪಿಸುತ್ತಿದ್ದಾರೆ.

ಉಚಿತ ಬಸ್ ಯೋಜನೆ ಪ್ರಾರಂಭವಾದ ನಂತರ ಹೆಚ್ಚು ಕಾರ್ಯನಿರ್ವಹಿಸುತ್ತಿರುವುದೇ ಚಾಲಕರು, ನಿರ್ವಾಹಕರು. ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಇವತ್ತು, ನಾಳೆ ಸಂಬಳ ಆಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ದಿನದೂಡುತ್ತಿದ್ದಾರೆ. ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಫೀಸ್ ಕಟ್ಟಲಾಗದೆ ಸಿಬ್ಬಂದಿ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!