AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
ಅಮೀನ್​ ಸಾಬ್​
| Edited By: |

Updated on: Jul 06, 2023 | 3:13 PM

Share

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಇಲಾಖೆ ಸಿಬ್ಬಂದಿಗೆ (Transport Department) ಮಾತ್ರ ನಿಗದಿಗಿಂತ ಆರು ದಿನ ಕಳೆದರೂ ಇನ್ನೂ ವೇತನವಾಗಿಲ್ಲ. ಈ ಬಗ್ಗೆ ಯಾದಗಿರಿಯ ಸಾರಿಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಸುಳಿವು ಕೂಡ ಇಲ್ಲ ಎಂದು ಇಲಾಖೆ ಸಿಬ್ಬಂದಿ ಹೇಳಿದ್ದು, ಸಂಬಳ ಆಗದ್ದಕ್ಕೆ ಪರಿತಪಿಸುತ್ತಿದ್ದಾರೆ.

ಉಚಿತ ಬಸ್ ಯೋಜನೆ ಪ್ರಾರಂಭವಾದ ನಂತರ ಹೆಚ್ಚು ಕಾರ್ಯನಿರ್ವಹಿಸುತ್ತಿರುವುದೇ ಚಾಲಕರು, ನಿರ್ವಾಹಕರು. ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಇವತ್ತು, ನಾಳೆ ಸಂಬಳ ಆಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ದಿನದೂಡುತ್ತಿದ್ದಾರೆ. ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಫೀಸ್ ಕಟ್ಟಲಾಗದೆ ಸಿಬ್ಬಂದಿ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ