AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
ಅಮೀನ್​ ಸಾಬ್​
| Edited By: |

Updated on: Jul 06, 2023 | 3:13 PM

Share

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಇಲಾಖೆ ಸಿಬ್ಬಂದಿಗೆ (Transport Department) ಮಾತ್ರ ನಿಗದಿಗಿಂತ ಆರು ದಿನ ಕಳೆದರೂ ಇನ್ನೂ ವೇತನವಾಗಿಲ್ಲ. ಈ ಬಗ್ಗೆ ಯಾದಗಿರಿಯ ಸಾರಿಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಸುಳಿವು ಕೂಡ ಇಲ್ಲ ಎಂದು ಇಲಾಖೆ ಸಿಬ್ಬಂದಿ ಹೇಳಿದ್ದು, ಸಂಬಳ ಆಗದ್ದಕ್ಕೆ ಪರಿತಪಿಸುತ್ತಿದ್ದಾರೆ.

ಉಚಿತ ಬಸ್ ಯೋಜನೆ ಪ್ರಾರಂಭವಾದ ನಂತರ ಹೆಚ್ಚು ಕಾರ್ಯನಿರ್ವಹಿಸುತ್ತಿರುವುದೇ ಚಾಲಕರು, ನಿರ್ವಾಹಕರು. ಪ್ರತಿ ತಿಂಗಳು 1ನೇ ತಾರೀಖಿನಂದು ಸಂಬಳ ಆಗುತ್ತಿತ್ತು. ಆದ್ರೆ ಈ ತಿಂಗಳು ಇದುವರೆಗೂ ಸಂಬಳ ಆಗಿಲ್ಲ ಅಂತಾ‌ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಇವತ್ತು, ನಾಳೆ ಸಂಬಳ ಆಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ದಿನದೂಡುತ್ತಿದ್ದಾರೆ. ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಫೀಸ್ ಕಟ್ಟಲಾಗದೆ ಸಿಬ್ಬಂದಿ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ