AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

ಜೀವದ ಹಂಗು ತೋರೆದು ನೀರೊಳಗೆ ಇಳಿದ ರೈತ ಎದೆ ತನಕ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡಿದ್ದಾನೆ. ಪಂಪ್‌ ಸೆಟ್ ಹಾಗೂ ಪೈಪ್ ಗಳನ್ನ ರೈತ ಹೊರ ತೆಗೆದಿದ್ದಾನೆ. ರೈತನ ಹರ ಸಾಹಸ ದೃಶ್ಯ ಟಿವಿ 9 ಕ್ಯಾಮರಾದಲ್ಲಿ ಸೆರೆಯಾಗಿದೆ.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ
ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ರೈತನ ಸಾಹಸ ಸೆರೆ
TV9 Web
| Edited By: |

Updated on:Jul 24, 2021 | 1:07 PM

Share

ಯಾದಗಿರಿ: ಕೃಷ್ಣಾ ‌ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜಮೀನುಗಳಿಗೆ ಅಪಾರ‌ ಪ್ರಮಾಣದಲ್ಲಿ ನದಿ ನೀರು ನುಗ್ಗಿದೆ. ಯಾದಗಿರಿ ಜಿಲ್ಲೆಯ ‌ಕೊಳ್ಳೂರಿನಲ್ಲಿ ಜಮೀನುಗಳು ಜಲಾವೃತಗೊಂಡಿದೆ. ಈ ಅಪಾಯದ ವೇಳೆಯಲ್ಲೂ ಜೀವದ ಹಂಗು ತೊರೆದು ರೈತನೊಬ್ಬ ಭಾರೀ ಸಾಹಸ ಮಾಡಿ, ಪಂಪ್​ಸೆಟ್​ ಹೊತ್ತು ತಂದಿದ್ದಾನೆ.

ಯಾದಗಿರಿ ಜಿಲ್ಲೆಯ ‌ಕೊಳ್ಳೂರು ಗ್ರಾಮದ‌ ಜಲಾವೃತ ಜಮೀನಿನಲ್ಲಿ ರೈತನ ಸಾಹಸ:

ಕೃಷ್ಣ ‌ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆ ಉಕ್ಕಿ ‌ಹರಿಯುತ್ತಿರುವ ನದಿ ನೀರು ಅಪಾರ‌ ಪ್ರಮಾಣದ ಜಮೀನುಗಳಿಗೆ ನುಗ್ಗಿದೆ. ಯಾದಗಿರಿ ಜಿಲ್ಲೆಯ ‌ಕೊಳ್ಳೂರು ಗ್ರಾಮದ‌ ಜಮೀನುಗಳು ಜಲಾವೃತಗೊಂಡಿವೆ. ಕೊಚ್ಚಿ ಹೋದ ಗದ್ದೆಗಳಲ್ಲಿ ಅನೇಕ ಪಂಪ್‌ ಸೆಟ್ ಮನೆಗಳಿವೆ.

ರೈತಾಪಿ ವರ್ಗಕ್ಕೆ ಪಂಪ್‌ ಸೆಟ್ ಎಷ್ಟು ಅಮೂಲ್ಯ ಎಂಬುದನ್ನು ಸಾಧಿಸಿ, ತೋರಿಸಿದ ಯುವ ರೈತ:

ರೈತನೊಬ್ಬ ಗದ್ದೆಯಲ್ಲಿರುವ ಪಂಪ್ ಸೆಟ್ ಹೊರ ತೆಗೆಯಲು ಹರ‌ ಸಾಹಸ ಪಟ್ಟಿದ್ದಾನೆ. ಜೀವದ ಹಂಗು ತೋರೆದು ನೀರೊಳಗೆ ಇಳಿದ ರೈತ ಎದೆ ತನಕ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡಿದ್ದಾನೆ. ಪಂಪ್‌ ಸೆಟ್ ಹಾಗೂ ಪೈಪ್ ಗಳನ್ನ ರೈತ ಹೊರ ತೆಗೆದಿದ್ದಾನೆ. ರೈತನ ಹರ ಸಾಹಸ ದೃಶ್ಯ ಟಿವಿ 9 ಕ್ಯಾಮರಾದಲ್ಲಿ ಸೆರೆಯಾಗಿದೆ.

Karnataka Dams Water Level: ಕರ್ನಾಟಕ ಬಹುತೇಕ ಮಳೆನಾಡು; 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

(yadgir rain farmer takes away pump set from inundated agriculture field in kollur village yadgir district krishna river)

Published On - 12:38 pm, Sat, 24 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!