AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

ಜೀವದ ಹಂಗು ತೋರೆದು ನೀರೊಳಗೆ ಇಳಿದ ರೈತ ಎದೆ ತನಕ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡಿದ್ದಾನೆ. ಪಂಪ್‌ ಸೆಟ್ ಹಾಗೂ ಪೈಪ್ ಗಳನ್ನ ರೈತ ಹೊರ ತೆಗೆದಿದ್ದಾನೆ. ರೈತನ ಹರ ಸಾಹಸ ದೃಶ್ಯ ಟಿವಿ 9 ಕ್ಯಾಮರಾದಲ್ಲಿ ಸೆರೆಯಾಗಿದೆ.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ
ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ರೈತನ ಸಾಹಸ ಸೆರೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 24, 2021 | 1:07 PM

Share

ಯಾದಗಿರಿ: ಕೃಷ್ಣಾ ‌ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜಮೀನುಗಳಿಗೆ ಅಪಾರ‌ ಪ್ರಮಾಣದಲ್ಲಿ ನದಿ ನೀರು ನುಗ್ಗಿದೆ. ಯಾದಗಿರಿ ಜಿಲ್ಲೆಯ ‌ಕೊಳ್ಳೂರಿನಲ್ಲಿ ಜಮೀನುಗಳು ಜಲಾವೃತಗೊಂಡಿದೆ. ಈ ಅಪಾಯದ ವೇಳೆಯಲ್ಲೂ ಜೀವದ ಹಂಗು ತೊರೆದು ರೈತನೊಬ್ಬ ಭಾರೀ ಸಾಹಸ ಮಾಡಿ, ಪಂಪ್​ಸೆಟ್​ ಹೊತ್ತು ತಂದಿದ್ದಾನೆ.

ಯಾದಗಿರಿ ಜಿಲ್ಲೆಯ ‌ಕೊಳ್ಳೂರು ಗ್ರಾಮದ‌ ಜಲಾವೃತ ಜಮೀನಿನಲ್ಲಿ ರೈತನ ಸಾಹಸ:

ಕೃಷ್ಣ ‌ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆ ಉಕ್ಕಿ ‌ಹರಿಯುತ್ತಿರುವ ನದಿ ನೀರು ಅಪಾರ‌ ಪ್ರಮಾಣದ ಜಮೀನುಗಳಿಗೆ ನುಗ್ಗಿದೆ. ಯಾದಗಿರಿ ಜಿಲ್ಲೆಯ ‌ಕೊಳ್ಳೂರು ಗ್ರಾಮದ‌ ಜಮೀನುಗಳು ಜಲಾವೃತಗೊಂಡಿವೆ. ಕೊಚ್ಚಿ ಹೋದ ಗದ್ದೆಗಳಲ್ಲಿ ಅನೇಕ ಪಂಪ್‌ ಸೆಟ್ ಮನೆಗಳಿವೆ.

ರೈತಾಪಿ ವರ್ಗಕ್ಕೆ ಪಂಪ್‌ ಸೆಟ್ ಎಷ್ಟು ಅಮೂಲ್ಯ ಎಂಬುದನ್ನು ಸಾಧಿಸಿ, ತೋರಿಸಿದ ಯುವ ರೈತ:

ರೈತನೊಬ್ಬ ಗದ್ದೆಯಲ್ಲಿರುವ ಪಂಪ್ ಸೆಟ್ ಹೊರ ತೆಗೆಯಲು ಹರ‌ ಸಾಹಸ ಪಟ್ಟಿದ್ದಾನೆ. ಜೀವದ ಹಂಗು ತೋರೆದು ನೀರೊಳಗೆ ಇಳಿದ ರೈತ ಎದೆ ತನಕ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡಿದ್ದಾನೆ. ಪಂಪ್‌ ಸೆಟ್ ಹಾಗೂ ಪೈಪ್ ಗಳನ್ನ ರೈತ ಹೊರ ತೆಗೆದಿದ್ದಾನೆ. ರೈತನ ಹರ ಸಾಹಸ ದೃಶ್ಯ ಟಿವಿ 9 ಕ್ಯಾಮರಾದಲ್ಲಿ ಸೆರೆಯಾಗಿದೆ.

Karnataka Dams Water Level: ಕರ್ನಾಟಕ ಬಹುತೇಕ ಮಳೆನಾಡು; 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

(yadgir rain farmer takes away pump set from inundated agriculture field in kollur village yadgir district krishna river)

Published On - 12:38 pm, Sat, 24 July 21

Follow Us
TV9 Web
TV9 Web

TV9 Kannada

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು