AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

ಜೀವದ ಹಂಗು ತೋರೆದು ನೀರೊಳಗೆ ಇಳಿದ ರೈತ ಎದೆ ತನಕ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡಿದ್ದಾನೆ. ಪಂಪ್‌ ಸೆಟ್ ಹಾಗೂ ಪೈಪ್ ಗಳನ್ನ ರೈತ ಹೊರ ತೆಗೆದಿದ್ದಾನೆ. ರೈತನ ಹರ ಸಾಹಸ ದೃಶ್ಯ ಟಿವಿ 9 ಕ್ಯಾಮರಾದಲ್ಲಿ ಸೆರೆಯಾಗಿದೆ.

ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ
ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ರೈತನ ಸಾಹಸ ಸೆರೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 24, 2021 | 1:07 PM

Share

ಯಾದಗಿರಿ: ಕೃಷ್ಣಾ ‌ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜಮೀನುಗಳಿಗೆ ಅಪಾರ‌ ಪ್ರಮಾಣದಲ್ಲಿ ನದಿ ನೀರು ನುಗ್ಗಿದೆ. ಯಾದಗಿರಿ ಜಿಲ್ಲೆಯ ‌ಕೊಳ್ಳೂರಿನಲ್ಲಿ ಜಮೀನುಗಳು ಜಲಾವೃತಗೊಂಡಿದೆ. ಈ ಅಪಾಯದ ವೇಳೆಯಲ್ಲೂ ಜೀವದ ಹಂಗು ತೊರೆದು ರೈತನೊಬ್ಬ ಭಾರೀ ಸಾಹಸ ಮಾಡಿ, ಪಂಪ್​ಸೆಟ್​ ಹೊತ್ತು ತಂದಿದ್ದಾನೆ.

ಯಾದಗಿರಿ ಜಿಲ್ಲೆಯ ‌ಕೊಳ್ಳೂರು ಗ್ರಾಮದ‌ ಜಲಾವೃತ ಜಮೀನಿನಲ್ಲಿ ರೈತನ ಸಾಹಸ:

ಕೃಷ್ಣ ‌ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆ ಉಕ್ಕಿ ‌ಹರಿಯುತ್ತಿರುವ ನದಿ ನೀರು ಅಪಾರ‌ ಪ್ರಮಾಣದ ಜಮೀನುಗಳಿಗೆ ನುಗ್ಗಿದೆ. ಯಾದಗಿರಿ ಜಿಲ್ಲೆಯ ‌ಕೊಳ್ಳೂರು ಗ್ರಾಮದ‌ ಜಮೀನುಗಳು ಜಲಾವೃತಗೊಂಡಿವೆ. ಕೊಚ್ಚಿ ಹೋದ ಗದ್ದೆಗಳಲ್ಲಿ ಅನೇಕ ಪಂಪ್‌ ಸೆಟ್ ಮನೆಗಳಿವೆ.

ರೈತಾಪಿ ವರ್ಗಕ್ಕೆ ಪಂಪ್‌ ಸೆಟ್ ಎಷ್ಟು ಅಮೂಲ್ಯ ಎಂಬುದನ್ನು ಸಾಧಿಸಿ, ತೋರಿಸಿದ ಯುವ ರೈತ:

ರೈತನೊಬ್ಬ ಗದ್ದೆಯಲ್ಲಿರುವ ಪಂಪ್ ಸೆಟ್ ಹೊರ ತೆಗೆಯಲು ಹರ‌ ಸಾಹಸ ಪಟ್ಟಿದ್ದಾನೆ. ಜೀವದ ಹಂಗು ತೋರೆದು ನೀರೊಳಗೆ ಇಳಿದ ರೈತ ಎದೆ ತನಕ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ರಕ್ಷಣೆ ಮಾಡಿಕೊಂಡಿದ್ದಾನೆ. ಪಂಪ್‌ ಸೆಟ್ ಹಾಗೂ ಪೈಪ್ ಗಳನ್ನ ರೈತ ಹೊರ ತೆಗೆದಿದ್ದಾನೆ. ರೈತನ ಹರ ಸಾಹಸ ದೃಶ್ಯ ಟಿವಿ 9 ಕ್ಯಾಮರಾದಲ್ಲಿ ಸೆರೆಯಾಗಿದೆ.

Karnataka Dams Water Level: ಕರ್ನಾಟಕ ಬಹುತೇಕ ಮಳೆನಾಡು; 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

(yadgir rain farmer takes away pump set from inundated agriculture field in kollur village yadgir district krishna river)

Published On - 12:38 pm, Sat, 24 July 21

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ