AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಸ್ವಂತ ಚಿಕ್ಕಮ್ಮನ ಮೇಲೆ 7 ವರ್ಷಗಳಿಂದ ಸಹೋದರರಿಂದ ಅತ್ಯಾಚಾರ?

ಸ್ವಂತ ಚಿಕ್ಕಪ್ಪನ ಪತ್ನಿಯನ್ನೇ ಕಾನ್ಸ್​ಟೇಬಲ್ ಹಾಗೂ ಆತನ ಸೋದರ ಅತ್ಯಾಚಾರ ಮಾಡಿರುವಂತಹ ಆರೋಪ ಕೇಳಿಬಂದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಪೇಟ್ಲಾ ಗ್ರಾಮದ ಸಂತ್ರಸ್ತೆ ಚಿಕ್ಕಮ್ಮಳಿಂದ ದೂರು ನೀಡಲಾಗಿದ್ದು, ಸದ್ಯ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಯಾದಗಿರಿ: ಸ್ವಂತ ಚಿಕ್ಕಮ್ಮನ ಮೇಲೆ 7 ವರ್ಷಗಳಿಂದ ಸಹೋದರರಿಂದ ಅತ್ಯಾಚಾರ?
ಪ್ರಾತಿನಿಧಿಕ ಚಿತ್ರ
ಅಮೀನ್​ ಸಾಬ್​
| Edited By: |

Updated on: Sep 03, 2025 | 10:39 PM

Share

ಯಾದಗಿರಿ, ಸೆಪ್ಟೆಂಬರ್​ 03: ಕಾನ್ಸ್​ಟೇಬಲ್ ಹಾಗೂ ಆತನ ಸಹೋದರನಿಂದ ಚಿಕ್ಕಪ್ಪನ ಪತ್ನಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರುವ (sexually assault) ಆರೋಪ ಕೇಳಿಬಂದಿದೆ. ಯಾದಗಿರಿ (Yadgiri)  ಸಂಚಾರಿ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿರುವ​​ ರಮೇಶ್ ಮತ್ತು ಜೆಸ್ಕಾಂ ನೌಕರ ಲಕ್ಷ್ಮಣ್ ವಿರುದ್ಧ ಸಂತ್ರಸ್ತೆ ದೂರು ಹಿನ್ನಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತತ ಏಳು ವರ್ಷಗಳಿಂದ ಇಬ್ಬರು ಬಲವಂತವಾಗಿ ಅತ್ಯಾಚಾರ ಎಸಗಿರುವ ಆರೋಪಿಸಲಾಗಿದೆ. ಪ್ರಾಣ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಜೊತೆಗೆ ತನ್ನ ಮಗಳಿಗೆ ಅಶ್ಲೀಲ ವಾಟ್ಸಪ್ ಮೆಸೇಜ್ ಕಳುಹಿಸುತ್ತಿದ್ದರು. ಬಟ್ಟೆಯನ್ನ ಬಿಚ್ಚಿ ಬೆತ್ತಲೆ ದೇಹವನ್ನ ತೋರಿಸು ಎಂದು ಪೀಡಿಸುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ಆರೋಪಿಗಳು ಅಂದರ್​​

ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ನಡೆದಿರುವ ಇದೊಂದು ಘಟನೆಯನ್ನ ಕೇಳಿದರೆ ನೀವು ನಿಜಕ್ಕೂ ಬೆಚ್ಚಿಬೀಳಿತ್ತೀರಾ. 28 ವರ್ಷದ ಬುದ್ಧಿಮಾಂದ್ಯ ಹೆಣ್ಣುಮಗಳೊಬ್ಬಳ ಮೇಲೆ ರಾಕ್ಷಸರಂತೆ ಎರಗಿರುವ ಕೀಚಕರು ನಡೆಸಿರುವ ಅಮಾನವೀಯ ಪೈಶಾಚಿಕ ಕೃತ್ಯ ಮನುಷ್ಯ ಕುಲವೇ ತಲೆ ತಗ್ಗಿಸುವಂತಿದೆ.

ಇದನ್ನೂ ಓದಿ: ಮಂಗಳೂರು: ಅಪ್ರಾಪ್ತೆ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ, ವಿಡಿಯೋ ವೈರಲ್ ಮಾಡಿದವರೂ ಖಾಕಿ ಬಲೆಗೆ!

ಇಲ್ಲಿನ ಇಮ್ರಾನ್, ಅಜೀಜ್, ಇರ್ಫಾನ್ ಹಾಗೂ ಮತ್ತೋರ್ವನ ವಿರುದ್ದ ಅತ್ಯಾಚಾರ ಕೇಸ್ ದಾಖಲಾಗಿದೆ. ಯುವತಿ ಮೇಲೆ ನೀಚರಂತೆ ಎರಗಿದ್ದು ಮಾತ್ರವಲ್ಲ ತಮ್ಮ ಹೀನ ಕೃತ್ಯವನ್ನ ಮೊಬೈಲ್​ನಲ್ಲಿ ಸೆರೆಹಿಡಿದುಕೊಂಡಿದ್ದರು.

ಇದನ್ನೂ ಓದಿ: 26 ರ ವಿಧವೆ ಜೊತೆ 52 ವರ್ಷದ ಇಬ್ಬರು ಹೆಂಡಿರ ಗಂಡನ ಲಿವಿಂಗ್ ಟುಗೆದರ್! ಯುವತಿ ದೂರವಾಗ್ತಾಳೆಂದು ಬೆಂಕಿ ಹಚ್ಚಿ ಕೊಲೆ

ಯುವತಿಯ ತಮ್ಮನ ಮೊಬೈಲ್​ಗೆ ಈ ವಿಡಿಯೋ ಬಂದಿದೆ. ವಿಡಿಯೋ ನೋಡಿ ಕುಸಿದು ಹೋದ ಕುಟುಂಬ ಕೂಡಲೇ ಪೆನ್ಷನ್ ಮೊಹಲ್ಲಾ ಠಾಣೆಗೆ ದೂರು ನೀಡಿದ್ದಾರೆ. ರಾಕ್ಷಸರ ನೀಚತನದ ಬಗ್ಗೆ ವಿವರಿಸಿದ್ದಾರೆ ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ಇರ್ಫಾನ್ಮ, ಅಜೀಜ್ ಹಾಗೂ ಇಮ್ರಾನ್​ನನ್ನ ಬಂಧಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಜನರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ