AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕರ್ತವ್ಯ ಲೋಪ ಹಿನ್ನೆಲೆ ಕಂದಾಯ ಇಲಾಖೆಯ 8 ಜನ ಅಧಿಕಾರಿಗಳು ಅಮಾನತು

ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ.

ಯಾದಗಿರಿ: ಕರ್ತವ್ಯ ಲೋಪ ಹಿನ್ನೆಲೆ ಕಂದಾಯ ಇಲಾಖೆಯ 8 ಜನ ಅಧಿಕಾರಿಗಳು ಅಮಾನತು
ಜಿಲ್ಲಾಡಳಿತ ಭವನ ಯಾದಗಿರಿ
ಅಮೀನ್​ ಸಾಬ್​
| Edited By: ವಿವೇಕ ಬಿರಾದಾರ|

Updated on:Oct 31, 2023 | 8:59 AM

Share

ಯದಾಗಿರಿ ಅ.31: ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ(Department of Revenue) ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ. ಶ್ರೀಮಂತ, ಬಸವರಾಜ್, ಇಮ್ಯಾನುವೆಲ್, ಸಿದ್ದಲಿಂಗಪ್ಪ ಅಮಾನತಾದ ಗ್ರಾಮ ಆಡಳಿತಾಧಿಕಾರಿಗಳು. ಗಿರೀಶ್ ರಾಯಕೋಟಿ ಹಾಗೂ ಬಸವರಾಜ್ ಬಿದಾರಾರ ಅಮಾನತಾದ ಕಂದಾಯ ನಿರೀಕ್ಷಕರು. ಅಲ್ಲದೆ ಯಾದಗಿರಿ (Yadgiri) ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್​ಡಿಎ ಸೂಗುರೇಶ್ ಹಾಗೂ ಎಫ್​ಡಿಎ ಮಹೇಶ್ ಸಹ ಅಮಾನತುಗೊಂಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುವುದು

Published On - 8:56 am, Tue, 31 October 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ