AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕರ್ತವ್ಯ ಲೋಪ ಹಿನ್ನೆಲೆ ಕಂದಾಯ ಇಲಾಖೆಯ 8 ಜನ ಅಧಿಕಾರಿಗಳು ಅಮಾನತು

ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ.

ಯಾದಗಿರಿ: ಕರ್ತವ್ಯ ಲೋಪ ಹಿನ್ನೆಲೆ ಕಂದಾಯ ಇಲಾಖೆಯ 8 ಜನ ಅಧಿಕಾರಿಗಳು ಅಮಾನತು
ಜಿಲ್ಲಾಡಳಿತ ಭವನ ಯಾದಗಿರಿ
ಅಮೀನ್​ ಸಾಬ್​
| Edited By: |

Updated on:Oct 31, 2023 | 8:59 AM

Share

ಯದಾಗಿರಿ ಅ.31: ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ(Department of Revenue) ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ. ಶ್ರೀಮಂತ, ಬಸವರಾಜ್, ಇಮ್ಯಾನುವೆಲ್, ಸಿದ್ದಲಿಂಗಪ್ಪ ಅಮಾನತಾದ ಗ್ರಾಮ ಆಡಳಿತಾಧಿಕಾರಿಗಳು. ಗಿರೀಶ್ ರಾಯಕೋಟಿ ಹಾಗೂ ಬಸವರಾಜ್ ಬಿದಾರಾರ ಅಮಾನತಾದ ಕಂದಾಯ ನಿರೀಕ್ಷಕರು. ಅಲ್ಲದೆ ಯಾದಗಿರಿ (Yadgiri) ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್​ಡಿಎ ಸೂಗುರೇಶ್ ಹಾಗೂ ಎಫ್​ಡಿಎ ಮಹೇಶ್ ಸಹ ಅಮಾನತುಗೊಂಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುವುದು

Published On - 8:56 am, Tue, 31 October 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!