AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ

ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ
ರಾಜವಂಶಸ್ಥ ಯದುವೀರ್
TV9 Web
| Edited By: |

Updated on: Jun 12, 2021 | 11:18 AM

Share

ಮೈಸೂರು: ರಕ್ತದಾನ ಮಾಡಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕರೆ ನೀಡಿದ್ದಾರೆ. ಕಠಿಣ ಸಂದರ್ಭ ಇದಾಗಿದೆ. ಇಂತಹ ಸಮಯದಲ್ಲಿ ಎಲ್ಲರು ಕೈಜೋಡಿಸಿ. ಈ ಸಂದರ್ಭದಲ್ಲಿ ರಕ್ತದಾನ ಮಾಡಿ ಎಂದು ಯದುವೀರ್ ಮನವಿ ಮಾಡಿದ್ದಾರೆ. ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ. ವಿಶೇಷವಾಗಿ ಯುವಕರು ಈ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ವೀಡಿಯೋ ಮೂಲಕ ಮನವಿ ಮಾಡಿದ್ದಾರೆ. ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಚಿಕ್ಕಮಗಳೂರು: ಕೊವಿಡ್ ಕೇರ್ ಸೆಂಟರ್​ನಲ್ಲಿ ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬಲು ಸೋಂಕಿತ ಬಾಲಕಿ ಜೊತೆ ಶಾಸಕರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಹಾಡು ಹೇಳುತ್ತಾ ಶಾಸಕ ನೃತ್ಯ ಮಾಡಿದ್ದಾರೆ.

ಬಾವಿಕೆರೆ ಕೋವಿಡ್ ಕೇರ್ ಸೆಂಟರ್​ನಲ್ಲಿ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಶಾಸಕ ಕಾಲ ಮತ್ತೊಮ್ಮೆ ನಮಗಾಗಿ ಬಂತು ಎಂಬ ಹಾಡನ್ನು ಹಾಡಿದ್ದಾರೆ. ಜೊತೆಗೆ ಯಾರೇ ನೀನು ರೋಜಾ ಹೂವೇ ಹಾಡನ್ನು ಹಾಡಿಕೊಂಡು ಹೆಜ್ಜೆ ಹಾಕಿದ್ದಾರೆ. ಸೋಂಕಿತ ಬಾಲಕಿ ಶಾಸಕರ ಜೊತೆ ಕುಣಿದು ಕುಪ್ಪಳಿಸಿದ್ದಾಳೆ. ಈ ವೇಳೆ ಶಾಸಕರಿಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಹಾಡು ಹೇಳಿ ಹೆಜ್ಜೆ ಹಾಕಿದ ಶಾಸಕ

ಇದನ್ನೂ ಓದಿ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲಿ ಮಳೆ ಮಳೆ, ಮುಂಬೈನಲ್ಲಿ ಹೈಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ

(Yaduveer has requested to donate blood in mysuru)

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು