AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ

ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ
ರಾಜವಂಶಸ್ಥ ಯದುವೀರ್
TV9 Web
| Edited By: |

Updated on: Jun 12, 2021 | 11:18 AM

Share

ಮೈಸೂರು: ರಕ್ತದಾನ ಮಾಡಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕರೆ ನೀಡಿದ್ದಾರೆ. ಕಠಿಣ ಸಂದರ್ಭ ಇದಾಗಿದೆ. ಇಂತಹ ಸಮಯದಲ್ಲಿ ಎಲ್ಲರು ಕೈಜೋಡಿಸಿ. ಈ ಸಂದರ್ಭದಲ್ಲಿ ರಕ್ತದಾನ ಮಾಡಿ ಎಂದು ಯದುವೀರ್ ಮನವಿ ಮಾಡಿದ್ದಾರೆ. ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ. ವಿಶೇಷವಾಗಿ ಯುವಕರು ಈ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ವೀಡಿಯೋ ಮೂಲಕ ಮನವಿ ಮಾಡಿದ್ದಾರೆ. ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಚಿಕ್ಕಮಗಳೂರು: ಕೊವಿಡ್ ಕೇರ್ ಸೆಂಟರ್​ನಲ್ಲಿ ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬಲು ಸೋಂಕಿತ ಬಾಲಕಿ ಜೊತೆ ಶಾಸಕರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಹಾಡು ಹೇಳುತ್ತಾ ಶಾಸಕ ನೃತ್ಯ ಮಾಡಿದ್ದಾರೆ.

ಬಾವಿಕೆರೆ ಕೋವಿಡ್ ಕೇರ್ ಸೆಂಟರ್​ನಲ್ಲಿ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಶಾಸಕ ಕಾಲ ಮತ್ತೊಮ್ಮೆ ನಮಗಾಗಿ ಬಂತು ಎಂಬ ಹಾಡನ್ನು ಹಾಡಿದ್ದಾರೆ. ಜೊತೆಗೆ ಯಾರೇ ನೀನು ರೋಜಾ ಹೂವೇ ಹಾಡನ್ನು ಹಾಡಿಕೊಂಡು ಹೆಜ್ಜೆ ಹಾಕಿದ್ದಾರೆ. ಸೋಂಕಿತ ಬಾಲಕಿ ಶಾಸಕರ ಜೊತೆ ಕುಣಿದು ಕುಪ್ಪಳಿಸಿದ್ದಾಳೆ. ಈ ವೇಳೆ ಶಾಸಕರಿಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಹಾಡು ಹೇಳಿ ಹೆಜ್ಜೆ ಹಾಕಿದ ಶಾಸಕ

ಇದನ್ನೂ ಓದಿ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲಿ ಮಳೆ ಮಳೆ, ಮುಂಬೈನಲ್ಲಿ ಹೈಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ

(Yaduveer has requested to donate blood in mysuru)

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್