AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ

ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ರಕ್ತದಾನ ಮಾಡಲು ರಾಜವಂಶಸ್ಥ ಯದುವೀರ್ ಕರೆ
ರಾಜವಂಶಸ್ಥ ಯದುವೀರ್
TV9 Web
| Edited By: |

Updated on: Jun 12, 2021 | 11:18 AM

Share

ಮೈಸೂರು: ರಕ್ತದಾನ ಮಾಡಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕರೆ ನೀಡಿದ್ದಾರೆ. ಕಠಿಣ ಸಂದರ್ಭ ಇದಾಗಿದೆ. ಇಂತಹ ಸಮಯದಲ್ಲಿ ಎಲ್ಲರು ಕೈಜೋಡಿಸಿ. ಈ ಸಂದರ್ಭದಲ್ಲಿ ರಕ್ತದಾನ ಮಾಡಿ ಎಂದು ಯದುವೀರ್ ಮನವಿ ಮಾಡಿದ್ದಾರೆ. ಮೈಸೂರಿನ ಕೆಲ ಸೇವಾ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ. ನಾಗರೀಕರು ಸಮಾಜದ ಸುಧಾರಣೆಗಾಗಿ ಹಾಗೂ ಈ ಬಿಕ್ಕಟ್ಟಿನ ಕಾಲದಲ್ಲಿ ಎಲ್ಲರೂ ಮುಂದೆ ಬಂದು ರಕ್ತವನ್ನು ದಾನ ಮಾಡಿ. ವಿಶೇಷವಾಗಿ ಯುವಕರು ಈ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ವೀಡಿಯೋ ಮೂಲಕ ಮನವಿ ಮಾಡಿದ್ದಾರೆ. ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಚಿಕ್ಕಮಗಳೂರು: ಕೊವಿಡ್ ಕೇರ್ ಸೆಂಟರ್​ನಲ್ಲಿ ಶಾಸಕ ಡಿ.ಎಸ್.ಸುರೇಶ್ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬಲು ಸೋಂಕಿತ ಬಾಲಕಿ ಜೊತೆ ಶಾಸಕರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಹಾಡು ಹೇಳುತ್ತಾ ಶಾಸಕ ನೃತ್ಯ ಮಾಡಿದ್ದಾರೆ.

ಬಾವಿಕೆರೆ ಕೋವಿಡ್ ಕೇರ್ ಸೆಂಟರ್​ನಲ್ಲಿ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಶಾಸಕ ಕಾಲ ಮತ್ತೊಮ್ಮೆ ನಮಗಾಗಿ ಬಂತು ಎಂಬ ಹಾಡನ್ನು ಹಾಡಿದ್ದಾರೆ. ಜೊತೆಗೆ ಯಾರೇ ನೀನು ರೋಜಾ ಹೂವೇ ಹಾಡನ್ನು ಹಾಡಿಕೊಂಡು ಹೆಜ್ಜೆ ಹಾಕಿದ್ದಾರೆ. ಸೋಂಕಿತ ಬಾಲಕಿ ಶಾಸಕರ ಜೊತೆ ಕುಣಿದು ಕುಪ್ಪಳಿಸಿದ್ದಾಳೆ. ಈ ವೇಳೆ ಶಾಸಕರಿಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಹಾಡು ಹೇಳಿ ಹೆಜ್ಜೆ ಹಾಕಿದ ಶಾಸಕ

ಇದನ್ನೂ ಓದಿ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲಿ ಮಳೆ ಮಳೆ, ಮುಂಬೈನಲ್ಲಿ ಹೈಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ

(Yaduveer has requested to donate blood in mysuru)

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ