AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡೆಯರ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್

ಮೈಸೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು(88) ಇಹಲೋಕ ತ್ಯಜಿಸಿದ್ದಾರೆ. ಜಯಚಾಮರಾಜೇಂದ್ರ ಒಡೆಯರ್ ಜೊತೆಗಿನ ಶ್ರೀಗಳ ಅಪರೂಪದ ಫೋಟೋ ಹಂಚಿಕೊಂಡು ಯದುವೀರ್ ಸಂತಾಪ ಸೂಚಿಸಿದ್ದಾರೆ. ಮಹಾನ್ ಸಂತರೂ ಸಿದ್ಧಪುರುಷರೂ ಆದ ಶ್ರೀಕ್ಷೇತ್ರ ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ದೈವಾಧೀನರಾಗಿದ್ದು ನಮಗೆ ಬಹಳ ದುಃಖವಾಗಿದೆ. ಪರಮಪೂಜ್ಯ ಶ್ರೀಪಾದಂಗಳವರು ತಮ್ಮ ಬಾಲ್ಯದಲ್ಲೇ ವಯ್ಯಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷ ತಮ್ಮನ್ನು ನಿರಂತರವಾಗಿ ಶ್ರೀಕೃಷ್ಣನ ಸೇವೆಗಾಗಿ ಹಾಗು ಸಮಾಜದ ಸುಧಾರಣೆಗಾಗಿ ಮುಡಿಪಾಗಿಸಿಟ್ಟಿದ್ದರು. ನಮ್ಮ […]

ಒಡೆಯರ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್
ಸಾಧು ಶ್ರೀನಾಥ್​
|

Updated on:Dec 30, 2019 | 6:47 PM

Share

ಮೈಸೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು(88) ಇಹಲೋಕ ತ್ಯಜಿಸಿದ್ದಾರೆ. ಜಯಚಾಮರಾಜೇಂದ್ರ ಒಡೆಯರ್ ಜೊತೆಗಿನ ಶ್ರೀಗಳ ಅಪರೂಪದ ಫೋಟೋ ಹಂಚಿಕೊಂಡು ಯದುವೀರ್ ಸಂತಾಪ ಸೂಚಿಸಿದ್ದಾರೆ.

ಮಹಾನ್ ಸಂತರೂ ಸಿದ್ಧಪುರುಷರೂ ಆದ ಶ್ರೀಕ್ಷೇತ್ರ ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ದೈವಾಧೀನರಾಗಿದ್ದು ನಮಗೆ ಬಹಳ ದುಃಖವಾಗಿದೆ. ಪರಮಪೂಜ್ಯ ಶ್ರೀಪಾದಂಗಳವರು ತಮ್ಮ ಬಾಲ್ಯದಲ್ಲೇ ವಯ್ಯಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷ ತಮ್ಮನ್ನು ನಿರಂತರವಾಗಿ ಶ್ರೀಕೃಷ್ಣನ ಸೇವೆಗಾಗಿ ಹಾಗು ಸಮಾಜದ ಸುಧಾರಣೆಗಾಗಿ ಮುಡಿಪಾಗಿಸಿಟ್ಟಿದ್ದರು.

ನಮ್ಮ ಪೂರ್ವಜರಾದ ಮಹಾರಾಜ ಶ್ರೀ ಜಯಚಾಮರಾಜ ಒಡೆಯರವರು ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಪರಮಪೂಜ್ಯರ ದರ್ಶನವನ್ನು ಪಡೆಯುತ್ತಿದ್ದರು. ನಾಡಿನ ಜನತೆಗೆ ಶ್ರೀಗಳವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ್ ಒಡೆಯರ್ ಸಂತಾಪ ಸೂಚಿಸಿದ್ದಾರೆ.

https://www.facebook.com/ykcwadiyar/posts/1247158375479793

Published On - 11:54 am, Sun, 29 December 19

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?