AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್

ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ.

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ  ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್
ಯತೀಂದ್ರ ಸಿದ್ದರಾಮಯ್ಯ
sandhya thejappa
|

Updated on:May 02, 2021 | 2:16 PM

Share

ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯ ಗಳಿಸಿದ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆಲುವು, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

(Yathindra Siddaramaiah says Congress had all chanced of winning at Basavakalyana in twitter)

Published On - 2:14 pm, Sun, 2 May 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್