AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಜೀವಂತವಾಗಿದೆ ಜೀತ ಪದ್ಧತಿ, ದೇವನಹಳ್ಳಿ ಬಳಿ 204 ಜನರ ರಕ್ಷಣೆ

ದೇವನಹಳ್ಳಿ: ಇಟ್ಟಿಗೆ ಕಾರ್ಖಾನೆಯಲ್ಲಿ ಜೀತಕ್ಕಿದ್ದ 204 ಜನರನ್ನು ರಕ್ಷಣೆ ಮಾಡಲಾಗಿದೆ. ಯಲಹಂಕ ತಾಲೂಕಿನ ಕೊಂಡಶೆಟ್ಟಿಹಳ್ಳಿ ಬಳಿ ಇರುವ ಫ್ಯಾಕ್ಟರಿಯಲ್ಲಿ ಒಡಿಶಾ ಮೂಲದ 204 ಜನ ಜೀತಕ್ಕಿದ್ದರು. ಪ್ಯಾಕ್ಟರಿಯಿಂದ ಹೊರಹೋಗಲು ಬಿಡದೆ, ಕೂಲಿಯು ನೀಡದೆ ಅಲ್ಪ ಸ್ವಲ್ಪ ಹಣ ನೀಡಿ ಮಾಲೀಕ ಜೀತಕ್ಕಿಟ್ಟುಕೊಂಡಿದ್ದ. ವಿಷಯ ತಿಳಿದ ನಂತರ ಯಲಹಂಕ ತಹಶೀಲ್ದಾರ್ ರಘುಮೂರ್ತಿ ನೇತೃತ್ವದಲ್ಲಿ ದಾಳಿ ನಡಿಸಿರುವ ಅಧಿಕಾರಿಗಳು ಜೀತಕ್ಕಿದ್ದ 24ಜನರನ್ನು ರಕ್ಷಿಸಿದ್ದಾರೆ. 204 ಜನರಿಗೆ ತಾಲೂಕು ಆಡಳಿತದಿಂದ ಯಲಹಂಕದ ಹಾಸ್ಟೇಲ್ ಒಂದರಲ್ಲಿ ಪುನರ್ವಸತಿ ನೀಡಿದ್ದು, ರೈಲಿನ ಮೂಲಕ ರಕ್ಷಣೆ […]

ಇನ್ನೂ ಜೀವಂತವಾಗಿದೆ ಜೀತ ಪದ್ಧತಿ, ದೇವನಹಳ್ಳಿ ಬಳಿ 204 ಜನರ ರಕ್ಷಣೆ
ಸಾಧು ಶ್ರೀನಾಥ್​
|

Updated on: Feb 14, 2020 | 11:17 AM

Share

ದೇವನಹಳ್ಳಿ: ಇಟ್ಟಿಗೆ ಕಾರ್ಖಾನೆಯಲ್ಲಿ ಜೀತಕ್ಕಿದ್ದ 204 ಜನರನ್ನು ರಕ್ಷಣೆ ಮಾಡಲಾಗಿದೆ. ಯಲಹಂಕ ತಾಲೂಕಿನ ಕೊಂಡಶೆಟ್ಟಿಹಳ್ಳಿ ಬಳಿ ಇರುವ ಫ್ಯಾಕ್ಟರಿಯಲ್ಲಿ ಒಡಿಶಾ ಮೂಲದ 204 ಜನ ಜೀತಕ್ಕಿದ್ದರು. ಪ್ಯಾಕ್ಟರಿಯಿಂದ ಹೊರಹೋಗಲು ಬಿಡದೆ, ಕೂಲಿಯು ನೀಡದೆ ಅಲ್ಪ ಸ್ವಲ್ಪ ಹಣ ನೀಡಿ ಮಾಲೀಕ ಜೀತಕ್ಕಿಟ್ಟುಕೊಂಡಿದ್ದ.

ವಿಷಯ ತಿಳಿದ ನಂತರ ಯಲಹಂಕ ತಹಶೀಲ್ದಾರ್ ರಘುಮೂರ್ತಿ ನೇತೃತ್ವದಲ್ಲಿ ದಾಳಿ ನಡಿಸಿರುವ ಅಧಿಕಾರಿಗಳು ಜೀತಕ್ಕಿದ್ದ 24ಜನರನ್ನು ರಕ್ಷಿಸಿದ್ದಾರೆ. 204 ಜನರಿಗೆ ತಾಲೂಕು ಆಡಳಿತದಿಂದ ಯಲಹಂಕದ ಹಾಸ್ಟೇಲ್ ಒಂದರಲ್ಲಿ ಪುನರ್ವಸತಿ ನೀಡಿದ್ದು, ರೈಲಿನ ಮೂಲಕ ರಕ್ಷಣೆ ಮಾಡಿದ ಎಲ್ಲರನ್ನೂ ಒರಿಸ್ಸಾಗೆ ಕಳಿಸಲು ಸಿದ್ದತೆ ಮಾಡಲಾಗಿದೆ. ದಾಳಿಯ ವೇಳೆ ಕಾರ್ಖಾನೆ ಮಾಲೀಕ ಗಣೇಶಪ್ಪ ಪರಾರಿಯಾಗಿದ್ದು, ಗಣೇಶಪ್ಪ ವಿರುದ್ಧ ಕೇಸ್ ದಾಖಲಾಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!