ದೀಪಾವಳಿ ಸಂಭ್ರಮ; ಬೆಂಗಳೂರಲ್ಲಿ ಇನ್ನೊಂದು ಬೆಂಕಿ ದುರಂತ, 4-ಮಹಡಿ ಕಟ್ಟಡ ಅಗ್ನಿಗಾಹುತಿ!

ಎರಡನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ಮತ್ತು ಮೇಲಿನ ಎರಡು ಮಹಡಿಗಳನ್ನು ಐಟಿ ಕಂಪನಿಯೊಂದಕ್ಕೆ ಬಾಡಿಗೆ ಕೊಡಲಾಗಿತ್ತಂತೆ. ಇಲ್ಲಿ ಉದ್ಭವಿಸುವ ಸಮಸ್ಯೆಯೇನೆಂದರೆ, ಇಷ್ಟು ದೊಡ್ಡ ಕಟ್ಟಡದಲ್ಲಿ ಫೈರ್ ಸೇಫ್ಟಿಗಾಗಿ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರಲಿಲ್ಲವೇ ಅನ್ನೋದು. ಶಂಕರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ತನಿಖೆಯ ಬಳಿಕವೇ ದುರಂತದ ಹಿಂದಿನ ಕಾರಣ ಬೆಳಕಿಗೆ ಬರಬೇಕು.

ದೀಪಾವಳಿ ಸಂಭ್ರಮ; ಬೆಂಗಳೂರಲ್ಲಿ ಇನ್ನೊಂದು ಬೆಂಕಿ ದುರಂತ, 4-ಮಹಡಿ ಕಟ್ಟಡ ಅಗ್ನಿಗಾಹುತಿ!
|

Updated on: Nov 13, 2023 | 10:38 AM

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಗಢ! ಬಾಣಸವಾಡಿ ಹೊರವರ್ತುಲ ರಸ್ತೆಯಲ್ಲಿದ್ದ (Banaswadi Outer Ring Road) ನಾಲ್ಕು ಮಹಡಿ ಕಟ್ಟಡವೊಂದು ಸೋಮವಾರ ಬೆಳಗಿನ ಜಾವ (Monday wee hours) ಬೆಂಕಿಗಾಹುತಿಯಾಗಿದೆ. ಕಟ್ಟಡ ಅಕ್ಷರಶಃ ಸುಟ್ಟು ಕರಕಲಾಗಿದೆ. ಇದನ್ನು ಸಹ ಪಟಾಕಿ ದುರುಂತವೆಂದು ಹೇಳಲಾಗುತ್ತಿದೆಯಾದರೂ ಇಡೀ ಕಟ್ಟಡಕ್ಕೆ ಬೆಂಕಿ ಹೇಗೆ ಹೊತ್ತಿಕೊಂಡಿತು ಅನ್ನೋದು ನಿಖರವಾಗಿ ಗೊತ್ತಾಗಿಲ್ಲ. ಶಂಕರ್ (Shankar) ಹೆಸರಿನ ವ್ಯಕ್ತಿಗೆ ಸೇರಿದ ಈ ಕಟ್ಟಡದ ಎಲ್ಲ 4 ಮಹಡಿಗಳನ್ನು ಬಾಡಿಗೆಗೆ ನೀಡಲಾಗಿತ್ತಂತೆ. ನೆಲ ಮತ್ತು ಮೊದಲ ಮಹಡಿಯಲ್ಲಿ ಫರ್ನಿಚರ್ ಶೋರೂಮ್ ಇತ್ತು. ಎರಡನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ಮತ್ತು ಮೇಲಿನ ಎರಡು ಮಹಡಿಗಳನ್ನು ಐಟಿ ಕಂಪನಿಯೊಂದಕ್ಕೆ ಬಾಡಿಗೆ ಕೊಡಲಾಗಿತ್ತಂತೆ. ಇಲ್ಲಿ ಉದ್ಭವಿಸುವ ಸಮಸ್ಯೆಯೇನೆಂದರೆ, ಇಷ್ಟು ದೊಡ್ಡ ಕಟ್ಟಡದಲ್ಲಿ ಫೈರ್ ಸೇಫ್ಟಿಗಾಗಿ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರಲಿಲ್ಲವೇ ಅನ್ನೋದು. ಶಂಕರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ತನಿಖೆಯ ಬಳಿಕವೇ ದುರಂತದ ಹಿಂದಿನ ಕಾರಣ ಬೆಳಕಿಗೆ ಬರಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ