AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿ ಆಪ್ತ, ಕೆಎಎಸ್​ ಸೋಮು ನ್ಯಾಮಗೌಡ ಬಂಧನದ ಹಿಂದಿದೆ ಸಿಬಿಐ ಮಾಸ್ಟರ್​​ ಪ್ಲಾನ್; ಕೇಸು ಮತ್ತಷ್ಟು ಬಿಗಿ

Yogesh Gowda Murder Case: ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದು ಕೋರಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾರೆ. ಇಂದು ಆ ಅರ್ಜಿ ವಿಚಾರಣೆಗೆ ಬರಲಿದೆ. 

ವಿನಯ್ ಕುಲಕರ್ಣಿ ಆಪ್ತ, ಕೆಎಎಸ್​  ಸೋಮು ನ್ಯಾಮಗೌಡ ಬಂಧನದ ಹಿಂದಿದೆ ಸಿಬಿಐ ಮಾಸ್ಟರ್​​ ಪ್ಲಾನ್; ಕೇಸು ಮತ್ತಷ್ಟು ಬಿಗಿ
ವಿನಯ್ ಕುಲಕರ್ಣಿ ಆಪ್ತ, ಕೆಎಎಸ್​ ಸೋಮು ನ್ಯಾಮಗೌಡ ಬಂಧನದ ಹಿಂದಿದೆ ಸಿಬಿಐ ಮಾಸ್ಟರ್​​ ಪ್ಲಾನ್; ಕೇಸು ಮತ್ತಷ್ಟು ಬಿಗಿ
TV9 Web
| Edited By: |

Updated on: Jul 08, 2021 | 9:48 AM

Share

ಧಾರವಾಡ: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿ, ಕೆಎಎಸ್​ ಅಧಿಕಾರಿ ಸೋಮು ನ್ಯಾಮಗೌಡನನ್ನು ಸಿಬಿಐ ಅಧಿಕಾರಿಗಳು ರಾತ್ರಿಯೇ ಗದಗಕ್ಕೆ ತೆರಳಿ, ಇಂದು ಬೆಳಗಿನ ಜಾವ ಆತನನ್ನು ಅರೆಸ್ಟ್​ ಮಾಡಿ ಧಾರವಾಡ ಉಪನಗರ ಠಾಣೆಗೆ ಕರೆತಂದುಬಿಟ್ಟಿದ್ದಾರೆ. ಆದರೆ ಈ  ಬಂಧನದ ಹಿಂದೆ ಕುತೂಹಲಕಾರಿ ಸಂಗತಿಯಿದೆ. ಸಿಬಿಐ ಅಧಿಕಾರಿಗಳ ಮಾಸ್ಟರ್​​ ಪ್ಲಾನ್​ ಕೆಲಸ ಮಾಡಿದೆ. 

ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರೋ ಸಿಬಿಐ  ಅಧಿಕಾರಿಗಳು ಪ್ರಕರಣವನ್ನು ಮತ್ತಷ್ಟು ಬಿಗಿಗೊಳಿಸಲು ಮತ್ತೊಂದು ತಂತ್ರ ಹೂಡಿದ್ದಾರೆ. ಸೋಮು ಬಂಧನದ ಹಿಂದಿದೆ ಸಿಬಿಐನ ಆ ಹೊಸ ತಂತ್ರ.

ವಿನಯ್​ ಕುಲಕರ್ಣಿಗೆ ಸಿಬಿಐ ಕಡೆಯಿಂದ ಮುಳುಗುನೀರು: ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದು ಕೋರಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾರೆ. ಇಂದು ಆ ಅರ್ಜಿ ವಿಚಾರಣೆಗೆ ಬರಲಿದೆ.  ಈ ಹಿನ್ನೆಲೆಯಲ್ಲಿ ವಿನಯ್​ ಕುಲಕರ್ಣಿ ಆಪ್ತ ಸೋಮು ನ್ಯಾಮಗೌಡನನ್ನು ಇಂದೇ ಬಂಧಿಸಿ, ಹೊಸ ತಂತ್ರ ಹೂಡಿದೆ ಸಿಬಿಐ ಎಂದು ಪ್ರಕರಣ ತನಿಖೆಯನ್ನು ವಿಶ್ಲೇಷಿಸಲಾಗಿದೆ.

ಪ್ರಕರಣ ತೀವ್ರತೆಯನ್ನು ಕೋರ್ಟ್ ಗಮನಕ್ಕೆ ತರಲು ಸಿಬಿಐ ಈ ತಂತ್ರ ಮಾಡಿದ್ದು, ಆ ಮೂಲಕ  ಪ್ರಕರಣವನ್ನು  ಗಟ್ಟಿಗೊಳಿಸೋ  ಪ್ರಯತ್ನದಲ್ಲಿದೆ ಸಿಬಿಐ.

ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್

(Yogesh Gowda murder case CBI arrests KAS officer Somu Nyamagowda Vinay Kulkarni hearing in Supreme Court today)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ