AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿ ಯುವ ವಕೀಲೆ ಜೊತೆಗೆ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಅನುಮಾಸ್ಪದವಾಗಿ ಸಾವನ್ನಪ್ಪಿರುವ ಎರಡು ಶವಗಳು ಪತ್ತೆಯಾಗಿವೆ. ಯುವ ವಕೀಲೆ ಜೊತೆಗೆ ಯುವಕನ ಮೃತದೇಹವೂ ಸಹ ಪತ್ತೆಯಾಗಿದೆ. ಇಬ್ಬರೂ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಎರಡೂ ಸಾವುಗಳ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹಾಗಾದ್ರೆ, ಶವ ಪತ್ತೆಯಾದ ಆ ತೋಟದ ಮನೆ ಯಾವುದು? ಮೃತಪಟ್ಟು ಯುವ ವಕೀಲೆ ಹಾಗೂ ಯುವಕ ಯಾರು ಎನ್ನುವ ವಿವರ ಇಲ್ಲಿದೆ.

ತೋಟದ ಮನೆಯಲ್ಲಿ ಯುವ ವಕೀಲೆ ಜೊತೆಗೆ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ
Ramya And Puneeth
Shivaprasad B
| Updated By: ರಮೇಶ್ ಬಿ. ಜವಳಗೇರಾ|

Updated on: Apr 25, 2025 | 4:45 PM

Share

ಬೆಂಗಳೂರು, (ಏಪ್ರಿಲ್ 25): ನೆಲಮಂಗಲದ (Nelamangala)  ಶ್ರೀನಿವಾಸಪುರದ ತೋಟದ ಮನೆಯಲ್ಲಿ ಇಬ್ಬರ ಶವಗಳು (dead Body) ಪತ್ತೆಯಾಗಿವೆ. ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ರಮ್ಯಾ(27) ಹಾಗೂ ಪುನೀತ್ ಎನ್ನುವ ಯುವಕನ​​ ಮೃತದೇಹಗಳು ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಿನ್ನೆ(ಏಪ್ರಿಲ್ 24) ಸಂಜೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಸಾವಿನ ಹಲವು ಅನುಮಾನಗಳಿಗೆ ಎಡೆಮಾಟಿಕೊಟ್ಟಿದೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬೇರೆ ಬೇರೆ ಆಯಾಮಾಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

27 ವರ್ಷದ ರಮ್ಯ ಮೃತದೇಹ ನೆಲಮಂಗಲದ ಶ್ರೀನಿವಾಸಪುರ‌ದ ತೋಟದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ವಕೀಲೆ ರಮ್ಯ ಮನೆಯಲ್ಲಿ ವಾಸವಿದ್ದ ಪುನೀತ್ ಎಂಬಾತನ ಮೃತದೇಹ ಕೆಂಪಲಿಂಗನಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿಗೆ ಕಾರಣ‌ ನಿಗೂಢವಾಗಿದೆ. ಮರಣೋತ್ತರ ಪರೀಕ್ಣೆಗೆ ಮೃತ ದೇಹ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ: ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ರಮ್ಯಾ ಸಾವಿನ ಸುತ್ತಲೂ ಅನುಮಾನಗಳು ಹುಟ್ಟಿಕೊಂಡಿದ್ದು, ಕುಟುಂಬಸ್ಥರು ಉದ್ಯಮಿ ದಿನೇಶ್ ಎಂಬಾತನ ಮೇಲೆ ಅನುಮಾನ ವ್ತಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಕುಟುಂಬಸ್ಥರ ದೂರಿನ ಮೇರೆಗೆ ಕೊಲೆ ಆರೋಪದ (103) ಅಡಿ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್​ ರೌಡಿ ವರ್ತನೆ: ಅಸಲಿಗೆ ಆಗಿದ್ದೇನು?
Image
ಗದಗ: ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಯುವತಿ ಆತ್ಮಹತ್ಯೆ
Image
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
Image
ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಕಸದ ಬುಟ್ಟಿಗೆ ಶಿಶು!

ಗಂಡನ ಮನೆಯಲ್ಲೇ ಪತ್ನಿ ನೇಣಿಗೆ ಶರಣು

ಕೋಲಾರ : ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್