AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಯುವತಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮೇಲೆ ಹಲ್ಲೆ ಮಾಡಿದ ಯುವಕ

ಮಧುವನಹಳ್ಳಿಯ ಯುವತಿಯ ಮನೆಗೆ ನುಗ್ಗಿದ ಆನಂದ್ ಎಂಬಾತನಿಂದ ಹಲ್ಲೆ ನಡೆದಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಹಲ್ಲೆಯಿಂದ ಯುವತಿ ತಂದೆ ಶಿವಮಲ್ಲ ಶೆಟ್ಟಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯವಾಗಿದೆ.

ಮದುವೆಗೆ ಯುವತಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮೇಲೆ ಹಲ್ಲೆ ಮಾಡಿದ ಯುವಕ
ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗ
sandhya thejappa
| Edited By: |

Updated on: Dec 12, 2020 | 3:19 PM

Share

ಚಾಮರಾಜನಗರ: ಮದುವೆ ಆಗಲು ಯುವತಿ ಒಪ್ಪದ ಕಾರಣದಿಂದ ಯುವತಿಯ ತಂದೆ ಮೇಲೆ ಮಚ್ಚಿನಿಂದ ಯುವಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಗ್ರಾಮದಲ್ಲಿ ನಡೆದಿದೆ.

ಮಧುವನಹಳ್ಳಿಯ ಯುವತಿಯ ಮನೆಗೆ ನುಗ್ಗಿದ ಆನಂದ್ ಎಂಬಾತನಿಂದ ಹಲ್ಲೆ ನಡೆದಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಹಲ್ಲೆಯಿಂದ ಯುವತಿ ತಂದೆ ಶಿವಮಲ್ಲ ಶೆಟ್ಟಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯವಾಗಿದೆ. ಮಹದೇಶ್ವರ ಬೆಟ್ಟದ ಪ್ರಾಧಿಕಾರದಲ್ಲಿ ವಾಹನ ಚಾಲಕರಾಗಿರುವ ಶಿವಮಲ್ಲ ಶೆಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ