AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಸಂಭ್ರಮಕ್ಕೆಂದು ತೆರಳಿದ್ದವನು ಶವವಾಗಿ ಪತ್ತೆ: ಇದು ಕೊಲೆಯೆಂದ ಕುಟುಂಬಸ್ಥರು..

ಸ್ನೇಹಿತರ ಜೊತೆ ಪಾರ್ಟಿ ಮಾಡಲು ಹೋದ ಯುವಕ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ನಿನ್ನೆ ಬೆಳಿಗ್ಗೆ ಯುವಕ ಮೃತ ಪಟ್ಟಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಸಿಕ್ಕಿದೆ. ಆದರೆ ಇದು ಆಕ್ಸಿಡೆಂಟ್ ಅಲ್ಲ, ಕೊಲೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಹೊಸ ವರ್ಷದ ಸಂಭ್ರಮಕ್ಕೆಂದು ತೆರಳಿದ್ದವನು ಶವವಾಗಿ ಪತ್ತೆ: ಇದು ಕೊಲೆಯೆಂದ ಕುಟುಂಬಸ್ಥರು..
ಮೃತ ಯುವಕ ಮಹಾಂತೇಶ್
ಪೃಥ್ವಿಶಂಕರ
| Edited By: |

Updated on: Jan 02, 2021 | 2:32 PM

Share

ಯಾದಗಿರಿ: ಹೊಸ ವರ್ಷದ ಸಂಭ್ರಮಕ್ಕೆಂದು ತೆರಳಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.

24 ವರ್ಷದ ಮಹಾಂತೇಶ್ ಮೃತ ಯುವಕ. ಸ್ನೇಹಿತರ ಜೊತೆ ಪಾರ್ಟಿ ಮಾಡಲು ಹೋದ ಯುವಕ ಮನೆಗೆ ಹಿಂದಿರುಗಿ ಬಂದಿರಲಿಲ್ಲ. ಹೀಗಾಗಿ ನಿನ್ನೆ ಬೆಳಿಗ್ಗೆ ಯುವಕ ಮೃತ ಪಟ್ಟಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಸಿಕ್ಕಿದೆ. ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಮಧ್ಯರಾತ್ರಿ 2 ಗಂಟೆಗೆ ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಹಾಂತೇಶ್ ಅಪಘಾತದಿದ ಮೃತಪಟ್ಟಂತೆ ತೋರಿಸುವ ಹುನ್ನಾರ ನಡೆದಿದೆ. ಆದರೆ, ಇದು ಕೊಲೆ ಎಂಬುದು ಕುಟುಂಬಸ್ಥರ ಆರೋಪ. ಬೆಳೆದು ನಿಂತ ಮಗನ ಅಗಲಿಗೆಯಿಂದ ಯುವಕನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನ್ಯೂ ಇಯರ್ ಪಾರ್ಟಿ ವೇಳೆ.. ಡಾಬಾದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್