AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು. ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ […]

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ
ಸಾಧು ಶ್ರೀನಾಥ್​
|

Updated on:Nov 30, 2019 | 8:42 AM

Share

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು.

ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ ಭಾವಪರವಶರಾಗಿ ಯುವಕ-ಯುವತಿಯರು ಕುಣಿದು ಕುಪ್ಪಳಿಸಿದ್ರು. ದಾಸರ ಕೀರ್ತನೆಗಳನ್ನು ರಾಗವಾಗಿ ಹಾಡುತ್ತಾ, ಹೆಜ್ಜೆ ಹಾಕಿ ಮೈ ಮರೆತ್ರು. ಯುವಜನಾಂಗಕ್ಕೆ ಸಂಸ್ಕಾರ ನೀಡುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಆಯೋಜಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ರು.

ಭಜನೆ ಇದ್ದಲ್ಲಿ ವಿಭಜನೆ ಇಲ್ಲ. ನಿಂತು ಹಾಡಿದರೆ ದೇವರು ಕುಣಿವ. ಕುಣಿದು ಹಾಡಿದರೆ ದೇವರು ಒಲಿವ ಅನ್ನೋ ಮಾತಿದೆ. ಇಷ್ಟು ದಿನ ಟ್ರಿಪ್.. ಮೋಜು ಮಸ್ತಿ ಅನ್ಕೊಂಡು ಬ್ಯುಸಿ ಇದ್ದ ಯುವ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫುಲ್ ಥ್ರಿಲ್ ಆಗಿದ್ದಂತೂ ನಿಜ.

Published On - 8:42 am, Sat, 30 November 19

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ