AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು. ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ […]

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ
ಸಾಧು ಶ್ರೀನಾಥ್​
|

Updated on:Nov 30, 2019 | 8:42 AM

Share

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು.

ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ ಭಾವಪರವಶರಾಗಿ ಯುವಕ-ಯುವತಿಯರು ಕುಣಿದು ಕುಪ್ಪಳಿಸಿದ್ರು. ದಾಸರ ಕೀರ್ತನೆಗಳನ್ನು ರಾಗವಾಗಿ ಹಾಡುತ್ತಾ, ಹೆಜ್ಜೆ ಹಾಕಿ ಮೈ ಮರೆತ್ರು. ಯುವಜನಾಂಗಕ್ಕೆ ಸಂಸ್ಕಾರ ನೀಡುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಆಯೋಜಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ರು.

ಭಜನೆ ಇದ್ದಲ್ಲಿ ವಿಭಜನೆ ಇಲ್ಲ. ನಿಂತು ಹಾಡಿದರೆ ದೇವರು ಕುಣಿವ. ಕುಣಿದು ಹಾಡಿದರೆ ದೇವರು ಒಲಿವ ಅನ್ನೋ ಮಾತಿದೆ. ಇಷ್ಟು ದಿನ ಟ್ರಿಪ್.. ಮೋಜು ಮಸ್ತಿ ಅನ್ಕೊಂಡು ಬ್ಯುಸಿ ಇದ್ದ ಯುವ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫುಲ್ ಥ್ರಿಲ್ ಆಗಿದ್ದಂತೂ ನಿಜ.

Published On - 8:42 am, Sat, 30 November 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!