AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು. ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ […]

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ
ಸಾಧು ಶ್ರೀನಾಥ್​
|

Updated on:Nov 30, 2019 | 8:42 AM

Share

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು.

ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ ಭಾವಪರವಶರಾಗಿ ಯುವಕ-ಯುವತಿಯರು ಕುಣಿದು ಕುಪ್ಪಳಿಸಿದ್ರು. ದಾಸರ ಕೀರ್ತನೆಗಳನ್ನು ರಾಗವಾಗಿ ಹಾಡುತ್ತಾ, ಹೆಜ್ಜೆ ಹಾಕಿ ಮೈ ಮರೆತ್ರು. ಯುವಜನಾಂಗಕ್ಕೆ ಸಂಸ್ಕಾರ ನೀಡುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಆಯೋಜಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ರು.

ಭಜನೆ ಇದ್ದಲ್ಲಿ ವಿಭಜನೆ ಇಲ್ಲ. ನಿಂತು ಹಾಡಿದರೆ ದೇವರು ಕುಣಿವ. ಕುಣಿದು ಹಾಡಿದರೆ ದೇವರು ಒಲಿವ ಅನ್ನೋ ಮಾತಿದೆ. ಇಷ್ಟು ದಿನ ಟ್ರಿಪ್.. ಮೋಜು ಮಸ್ತಿ ಅನ್ಕೊಂಡು ಬ್ಯುಸಿ ಇದ್ದ ಯುವ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫುಲ್ ಥ್ರಿಲ್ ಆಗಿದ್ದಂತೂ ನಿಜ.

Published On - 8:42 am, Sat, 30 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!