AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು. ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ […]

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ
ಸಾಧು ಶ್ರೀನಾಥ್​
|

Updated on:Nov 30, 2019 | 8:42 AM

Share

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು.

ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ ಭಾವಪರವಶರಾಗಿ ಯುವಕ-ಯುವತಿಯರು ಕುಣಿದು ಕುಪ್ಪಳಿಸಿದ್ರು. ದಾಸರ ಕೀರ್ತನೆಗಳನ್ನು ರಾಗವಾಗಿ ಹಾಡುತ್ತಾ, ಹೆಜ್ಜೆ ಹಾಕಿ ಮೈ ಮರೆತ್ರು. ಯುವಜನಾಂಗಕ್ಕೆ ಸಂಸ್ಕಾರ ನೀಡುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಆಯೋಜಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ರು.

ಭಜನೆ ಇದ್ದಲ್ಲಿ ವಿಭಜನೆ ಇಲ್ಲ. ನಿಂತು ಹಾಡಿದರೆ ದೇವರು ಕುಣಿವ. ಕುಣಿದು ಹಾಡಿದರೆ ದೇವರು ಒಲಿವ ಅನ್ನೋ ಮಾತಿದೆ. ಇಷ್ಟು ದಿನ ಟ್ರಿಪ್.. ಮೋಜು ಮಸ್ತಿ ಅನ್ಕೊಂಡು ಬ್ಯುಸಿ ಇದ್ದ ಯುವ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫುಲ್ ಥ್ರಿಲ್ ಆಗಿದ್ದಂತೂ ನಿಜ.

Published On - 8:42 am, Sat, 30 November 19

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?