AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು. ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ […]

ಕಟಪಾಡಿಯಲ್ಲಿ ಭಜನಾ ಕೂಟ: ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಯುವ ಸಮೂಹ
ಸಾಧು ಶ್ರೀನಾಥ್​
|

Updated on:Nov 30, 2019 | 8:42 AM

Share

ಉಡುಪಿ: ಕಟಪಾಡಿ ಸಮೀಪದ ವಿಶ್ವನಾಥ ಕ್ಷೇತ್ರದಲ್ಲಿ ಯುವ ಸಮೂಹಕ್ಕಾಗಿ ಭಜನಾ ಕೂಟ ಆಯೋಜಿಸಲಾಗಿತ್ತು. ಈ ಭಜನಾ ಕೂಟದಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಡ್ರೆಸ್ ತೊಟ್ಟು ಮಿರ ಮಿರ ಮಿಂಚಿದ್ರು. ಅಲ್ದೇ ತಾಳಕ್ಕೆ ತಕ್ಕಂತೆ ಯುವಕರು ಡ್ಯಾನ್ಸ್ ಮಾಡಿದ್ರು. ಇತ್ತ ದಾಸರ ಕೀರ್ತನೆಗಳಿಗೆ ಯುವತಿಯರು ನೃತ್ಯ ಮಾಡೋ ಮೂಲಕ ನಾವ್ಯಾರಿಗೂ ಕಮ್ಮಿ ಇಲ್ಲ ಅನ್ನೋದನ್ನ ಸಾರಿ ಸಾರಿ ಹೇಳಿದ್ರು.

ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು:  ಇನ್ನು, ಯುವವಾಹಿನಿ ಸಂಘಟನೆಯವರು ವಿವಿಧ ತಂಡಗಳನ್ನು ಆಹ್ವಾನಿಸಿ ಕುಣಿತ, ಭಜನೆ ಏರ್ಪಡಿಸಿದ್ರು. ಪರಸ್ಪರ ಸ್ಪರ್ಧೆಗೆ ಇಳಿದವರಂತೆ ಭಾವಪರವಶರಾಗಿ ಯುವಕ-ಯುವತಿಯರು ಕುಣಿದು ಕುಪ್ಪಳಿಸಿದ್ರು. ದಾಸರ ಕೀರ್ತನೆಗಳನ್ನು ರಾಗವಾಗಿ ಹಾಡುತ್ತಾ, ಹೆಜ್ಜೆ ಹಾಕಿ ಮೈ ಮರೆತ್ರು. ಯುವಜನಾಂಗಕ್ಕೆ ಸಂಸ್ಕಾರ ನೀಡುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಆಯೋಜಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ರು.

ಭಜನೆ ಇದ್ದಲ್ಲಿ ವಿಭಜನೆ ಇಲ್ಲ. ನಿಂತು ಹಾಡಿದರೆ ದೇವರು ಕುಣಿವ. ಕುಣಿದು ಹಾಡಿದರೆ ದೇವರು ಒಲಿವ ಅನ್ನೋ ಮಾತಿದೆ. ಇಷ್ಟು ದಿನ ಟ್ರಿಪ್.. ಮೋಜು ಮಸ್ತಿ ಅನ್ಕೊಂಡು ಬ್ಯುಸಿ ಇದ್ದ ಯುವ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫುಲ್ ಥ್ರಿಲ್ ಆಗಿದ್ದಂತೂ ನಿಜ.

Published On - 8:42 am, Sat, 30 November 19

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ