ಹೋರಿ ಹಿಡಿಯಲು ಹೋದ ಯುವಕ ತಿವಿತಕ್ಕೆ ಬಲಿ
ನಿಷೇಧವಿದ್ದರೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಹೋರಿ ಹಬ್ಬ ನಡೆದಿತ್ತು.

ಮೃತ ಯುವಕ ಚಂದ್ರು ಈರಕ್ಕನವರ
Updated on:Apr 06, 2022 | 8:07 PM
ಹಾವೇರಿ: ತಾಲ್ಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಮಂಗಳವಾರ ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಮೃತನನ್ನು ರಾಣೆಬೆನ್ನೂರು ತಾಲ್ಲೂಕು ಅಸುಂಡಿ ಗ್ರಾಮದ ಚಂದ್ರು ಈರಕ್ಕನವರ (20) ಎಂದು ಗುರುತಿಸಲಾಗಿದೆ.
ನಿಷೇಧವಿದ್ದರೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಹೋರಿ ಹಬ್ಬ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 6:01 pm, Tue, 24 November 20
Related Stories
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
