AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿಯ ಆಳ ಅರಿಯದೆ.. ಸ್ನೇಹಿತನೊಂದಿಗೆ ಈಜಲು ಹೋದ ಯುವಕ ನೀರುಪಾಲು, ಯಾವೂರಲ್ಲಿ?

ನದಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಘಟಪ್ರಭಾ ನದಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಜಿಲ್ಲೆಯ ಯಡಹಳ್ಳಿಯ ಡೋಂಗ್ರಿಸಾಬ್ ನದಾಫ್(20) ನೀರುಪಾಲಾದ ಯುವಕ.

ನದಿಯ ಆಳ ಅರಿಯದೆ.. ಸ್ನೇಹಿತನೊಂದಿಗೆ ಈಜಲು ಹೋದ ಯುವಕ ನೀರುಪಾಲು, ಯಾವೂರಲ್ಲಿ?
ಯುವಕನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧಕಾರ್ಯ
KUSHAL V
|

Updated on:Dec 26, 2020 | 6:21 PM

Share

ಬಾಗಲಕೋಟೆ: ನದಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಘಟಪ್ರಭಾ ನದಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಜಿಲ್ಲೆಯ ಯಡಹಳ್ಳಿಯ ಡೋಂಗ್ರಿಸಾಬ್ ನದಾಫ್(20) ನೀರುಪಾಲಾದ ಯುವಕ.

ನದಾಫ್ ಸ್ನೇಹಿತನ ಜೊತೆಗೆ ಈಜಲು ತೆರಳಿದ್ದ ವೇಳೆ ​ದುರ್ಘಟನೆ ಸಂಭವಿಸಿದೆ. ನದಿಯ ಆಳ ಅರಿಯದೆ, ಸ್ನೇಹಿತನೊಂದಿಗೆ ನೀರಿಗೆ ಇಳಿದ ಡೋಂಗ್ರಿಸಾಬ್‌ ನದಾಫ್​ ಅಲ್ಲೇ ಮುಳುಗಿದ್ದಾನೆ. ಸದ್ಯ, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನ ಶವಕ್ಕಾಗಿ ಶೋಧಕಾರ್ಯ ನಡೆಸಿದರು.

ಆಸ್ಪತ್ರೆಗೆ ನುಗ್ಗಿ ಮಹಿಳೆಯ ಸರ ದೋಚಲು ಯತ್ನ: ಸ್ಥಳಿಯರ ಆಕ್ರೋಶ

Published On - 5:19 pm, Sat, 26 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!