AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಕೈ ಅಳತೆಯಲ್ಲೇ ಕ್ವಾರಿ ನೀರಲ್ಲಿ ಮುಳುಗಿ ಯುವಕನ ಸಾವು

ಕಲಬುರಗಿ: ನಗರದ ರಾಣೇಶಪೀರ್ ದರ್ಗಾ ಬಳಿಯ ಕಲ್ಲು ಕ್ವಾರಿಯಲ್ಲಿ ಈಜುವ ವೇಳೆ ಸ್ನೇಹಿತನ ಕೈಯಳತೆಯಲ್ಲೇ ನೀರಿನಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮಿಜಗುರಿ ಬಡಾವಣೆ ನಿವಾಸಿ ಜಾಫರ್(22) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಿನ್ನೆ ಸ್ನೇಹಿತರ ಜೊತೆ ಕ್ವಾರಿಯಲ್ಲಿ ಈಜಲು ಜಾಫರ್ ತೆರಳಿದ್ದ. ಎಲ್ಲರೂ ಸುಮಾರು ಹೊತ್ತು ಕಲ್ಲು ಕ್ವಾರಿಯ ನೀರಿನಲ್ಲಿ ಈಜಾಡಿದ್ದರು. ಈಜಾಡುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗುತ್ತಿತ್ತು. ಕೊನೆಯಲ್ಲಿ ಮತ್ತೊಮ್ಮೆ ಕ್ವಾರಿ ನೀರಿಗೆ ಜಿಗಿದಿದ್ದ ಜಾಫರ್ ಹೊರಗೆ ಬರ್ತಾನೆಂದು ಸ್ನೇಹಿತರು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದರು. ಆದ್ರೆ, […]

ಸ್ನೇಹಿತನ ಕೈ ಅಳತೆಯಲ್ಲೇ ಕ್ವಾರಿ ನೀರಲ್ಲಿ ಮುಳುಗಿ ಯುವಕನ ಸಾವು
ಸಾಧು ಶ್ರೀನಾಥ್​
|

Updated on:Nov 16, 2019 | 11:23 AM

Share

ಕಲಬುರಗಿ: ನಗರದ ರಾಣೇಶಪೀರ್ ದರ್ಗಾ ಬಳಿಯ ಕಲ್ಲು ಕ್ವಾರಿಯಲ್ಲಿ ಈಜುವ ವೇಳೆ ಸ್ನೇಹಿತನ ಕೈಯಳತೆಯಲ್ಲೇ ನೀರಿನಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

ಮಿಜಗುರಿ ಬಡಾವಣೆ ನಿವಾಸಿ ಜಾಫರ್(22) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಿನ್ನೆ ಸ್ನೇಹಿತರ ಜೊತೆ ಕ್ವಾರಿಯಲ್ಲಿ ಈಜಲು ಜಾಫರ್ ತೆರಳಿದ್ದ. ಎಲ್ಲರೂ ಸುಮಾರು ಹೊತ್ತು ಕಲ್ಲು ಕ್ವಾರಿಯ ನೀರಿನಲ್ಲಿ ಈಜಾಡಿದ್ದರು. ಈಜಾಡುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗುತ್ತಿತ್ತು.

ಕೊನೆಯಲ್ಲಿ ಮತ್ತೊಮ್ಮೆ ಕ್ವಾರಿ ನೀರಿಗೆ ಜಿಗಿದಿದ್ದ ಜಾಫರ್ ಹೊರಗೆ ಬರ್ತಾನೆಂದು ಸ್ನೇಹಿತರು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದರು. ಆದ್ರೆ, ಸುಸ್ತಾಗಿ ನೀರಲ್ಲಿ ಮುಳುಗಿ ಜಾಫರ್ ಮೃತಪಟ್ಟಿದ್ದಾನೆ. ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:24 am, Sat, 16 November 19

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್