AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ […]

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 12:30 PM

Share

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ.

ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ ನೀಡಿದ್ದಾರೆ. ಪ್ರಕರಣ ಇದೀಗ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

6ಆರೋಪಿಗಳ ಬಂಧನ: ಪ್ರಕರಣದ ಸಂಬಂಧ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಐವರು ಅಪ್ರಾಪ್ತರು. ಅವರನ್ನ ಜ್ಯೂವೆನಲ್ ಕೋರ್ಟ್​ಗೆ ಹಾಜರುಪಡಿಸಿ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು. ಈ ಕೇಸಲ್ಲಿ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಚೇತನ್ ಸಿಂಗ್ ರಾತೋರ್ ತಿಳಿಸಿದ್ದಾರೆ.

Published On - 10:02 am, Thu, 21 November 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ