AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ […]

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ
ಸಾಧು ಶ್ರೀನಾಥ್​
|

Updated on:Nov 21, 2019 | 12:30 PM

Share

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ.

ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ ನೀಡಿದ್ದಾರೆ. ಪ್ರಕರಣ ಇದೀಗ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

6ಆರೋಪಿಗಳ ಬಂಧನ: ಪ್ರಕರಣದ ಸಂಬಂಧ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಐವರು ಅಪ್ರಾಪ್ತರು. ಅವರನ್ನ ಜ್ಯೂವೆನಲ್ ಕೋರ್ಟ್​ಗೆ ಹಾಜರುಪಡಿಸಿ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು. ಈ ಕೇಸಲ್ಲಿ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಚೇತನ್ ಸಿಂಗ್ ರಾತೋರ್ ತಿಳಿಸಿದ್ದಾರೆ.

Published On - 10:02 am, Thu, 21 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!