AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ […]

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ
ಸಾಧು ಶ್ರೀನಾಥ್​
|

Updated on:Nov 21, 2019 | 12:30 PM

Share

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ.

ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ ನೀಡಿದ್ದಾರೆ. ಪ್ರಕರಣ ಇದೀಗ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

6ಆರೋಪಿಗಳ ಬಂಧನ: ಪ್ರಕರಣದ ಸಂಬಂಧ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಐವರು ಅಪ್ರಾಪ್ತರು. ಅವರನ್ನ ಜ್ಯೂವೆನಲ್ ಕೋರ್ಟ್​ಗೆ ಹಾಜರುಪಡಿಸಿ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು. ಈ ಕೇಸಲ್ಲಿ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಚೇತನ್ ಸಿಂಗ್ ರಾತೋರ್ ತಿಳಿಸಿದ್ದಾರೆ.

Published On - 10:02 am, Thu, 21 November 19

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?